ಕೇಂದ್ರ ಸಚಿವ ನಾರಾಯಣಸ್ವಾಮಿ ಯಡವಟ್ಟು: ಹಬ್ಬದ ಖುಷಿಯಲ್ಲಿದ್ದ ಕುಟುಂಬಸ್ಥರು ಕಣ್ಣೀರು

ಕೇಂದ್ರ ಸಚಿವ ನಾರಾಯಣಸ್ವಾಮಿ ಯಡವಟ್ಟು: ಹಬ್ಬದ ಖುಷಿಯಲ್ಲಿದ್ದ ಕುಟುಂಬಸ್ಥರು ಕಣ್ಣೀರು

Published : Aug 20, 2021, 05:10 PM IST

ಗದಗನಲ್ಲಿ ನಡೆದ ಜನಾಶೀರ್ವಾದ ಕಾರ್ಯಕ್ರಮದ ವೇಳೆ ಅತ್ಯುತ್ಸಾಹದಲ್ಲಿದ್ದ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಸೂಕ್ತ ಮಾಹಿತಿ ಪಡೆದುಕೊಳ್ಳದೇ ಭಾರಿ ಯಡವಟ್ಟು ಮಾಡಿಕೊಂಡಿಕೊಂಡಿದ್ದಾರೆ.

ಗದಗ, (ಆ.20): ಗದಗನಲ್ಲಿ ನಡೆದ ಜನಾಶೀರ್ವಾದ ಕಾರ್ಯಕ್ರಮದ ವೇಳೆ ಅತ್ಯುತ್ಸಾಹದಲ್ಲಿದ್ದ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಸೂಕ್ತ ಮಾಹಿತಿ ಪಡೆದುಕೊಳ್ಳದೇ ಭಾರಿ ಯಡವಟ್ಟು ಮಾಡಿಕೊಂಡಿಕೊಂಡಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ ಭಾಷಣದ ವೇಳೆ ಯಡವಟ್ಟು ಮಾಡಿಕೊಂಡ ಡಿಕೆಶಿ, ಜಮೀರ್ ಅಹ್ಮದ್

ಹೌದು... ಮೃತಪಟ್ಟ ಯೋಧನ ಕುಟುಂಬದ ನಿವಾಸಕ್ಕೆ ಭೇಟಿ‌ ನೀಡಬೇಕಿದ್ದ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ  ಜೀವಂತ  ಸೈನಿಕನ ಮನೆಗೆ ತೆರಳಿ ಕುಟುಂಬಕ್ಕೆ‌ ಸಾಂತ್ವನ ಹೇಳಿದ್ದಾರೆ. ವಿಷಯ ತಿಳಿದು  ಕುಟುಂಬಸ್ಥರು ಕಣ್ಣೀರು ಹಾಕಿದ್ದಾರೆ. ಈ ಮೂಲಕ ಸಚಿವ ನಾರಾಯಣಸ್ವಾಮಿ ಅವರು ಯೋಧನ ಕುಟುಂಬದವರ ಮನೆಯ ಹಬ್ಬದ ವಾತಾವರಣವನ್ನೇ ಕಸಿದುಕೊಂಡಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!