ಕೇಂದ್ರ ಸಚಿವ ನಾರಾಯಣಸ್ವಾಮಿ ಯಡವಟ್ಟು: ಹಬ್ಬದ ಖುಷಿಯಲ್ಲಿದ್ದ ಕುಟುಂಬಸ್ಥರು ಕಣ್ಣೀರು

ಕೇಂದ್ರ ಸಚಿವ ನಾರಾಯಣಸ್ವಾಮಿ ಯಡವಟ್ಟು: ಹಬ್ಬದ ಖುಷಿಯಲ್ಲಿದ್ದ ಕುಟುಂಬಸ್ಥರು ಕಣ್ಣೀರು

Published : Aug 20, 2021, 05:10 PM IST

ಗದಗನಲ್ಲಿ ನಡೆದ ಜನಾಶೀರ್ವಾದ ಕಾರ್ಯಕ್ರಮದ ವೇಳೆ ಅತ್ಯುತ್ಸಾಹದಲ್ಲಿದ್ದ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಸೂಕ್ತ ಮಾಹಿತಿ ಪಡೆದುಕೊಳ್ಳದೇ ಭಾರಿ ಯಡವಟ್ಟು ಮಾಡಿಕೊಂಡಿಕೊಂಡಿದ್ದಾರೆ.

ಗದಗ, (ಆ.20): ಗದಗನಲ್ಲಿ ನಡೆದ ಜನಾಶೀರ್ವಾದ ಕಾರ್ಯಕ್ರಮದ ವೇಳೆ ಅತ್ಯುತ್ಸಾಹದಲ್ಲಿದ್ದ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಸೂಕ್ತ ಮಾಹಿತಿ ಪಡೆದುಕೊಳ್ಳದೇ ಭಾರಿ ಯಡವಟ್ಟು ಮಾಡಿಕೊಂಡಿಕೊಂಡಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ ಭಾಷಣದ ವೇಳೆ ಯಡವಟ್ಟು ಮಾಡಿಕೊಂಡ ಡಿಕೆಶಿ, ಜಮೀರ್ ಅಹ್ಮದ್

ಹೌದು... ಮೃತಪಟ್ಟ ಯೋಧನ ಕುಟುಂಬದ ನಿವಾಸಕ್ಕೆ ಭೇಟಿ‌ ನೀಡಬೇಕಿದ್ದ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ  ಜೀವಂತ  ಸೈನಿಕನ ಮನೆಗೆ ತೆರಳಿ ಕುಟುಂಬಕ್ಕೆ‌ ಸಾಂತ್ವನ ಹೇಳಿದ್ದಾರೆ. ವಿಷಯ ತಿಳಿದು  ಕುಟುಂಬಸ್ಥರು ಕಣ್ಣೀರು ಹಾಕಿದ್ದಾರೆ. ಈ ಮೂಲಕ ಸಚಿವ ನಾರಾಯಣಸ್ವಾಮಿ ಅವರು ಯೋಧನ ಕುಟುಂಬದವರ ಮನೆಯ ಹಬ್ಬದ ವಾತಾವರಣವನ್ನೇ ಕಸಿದುಕೊಂಡಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!