ಕೇಂದ್ರ ಸಚಿವ ನಾರಾಯಣಸ್ವಾಮಿ ಯಡವಟ್ಟು: ಹಬ್ಬದ ಖುಷಿಯಲ್ಲಿದ್ದ ಕುಟುಂಬಸ್ಥರು ಕಣ್ಣೀರು

ಕೇಂದ್ರ ಸಚಿವ ನಾರಾಯಣಸ್ವಾಮಿ ಯಡವಟ್ಟು: ಹಬ್ಬದ ಖುಷಿಯಲ್ಲಿದ್ದ ಕುಟುಂಬಸ್ಥರು ಕಣ್ಣೀರು

Published : Aug 20, 2021, 05:10 PM IST

ಗದಗನಲ್ಲಿ ನಡೆದ ಜನಾಶೀರ್ವಾದ ಕಾರ್ಯಕ್ರಮದ ವೇಳೆ ಅತ್ಯುತ್ಸಾಹದಲ್ಲಿದ್ದ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಸೂಕ್ತ ಮಾಹಿತಿ ಪಡೆದುಕೊಳ್ಳದೇ ಭಾರಿ ಯಡವಟ್ಟು ಮಾಡಿಕೊಂಡಿಕೊಂಡಿದ್ದಾರೆ.

ಗದಗ, (ಆ.20): ಗದಗನಲ್ಲಿ ನಡೆದ ಜನಾಶೀರ್ವಾದ ಕಾರ್ಯಕ್ರಮದ ವೇಳೆ ಅತ್ಯುತ್ಸಾಹದಲ್ಲಿದ್ದ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಸೂಕ್ತ ಮಾಹಿತಿ ಪಡೆದುಕೊಳ್ಳದೇ ಭಾರಿ ಯಡವಟ್ಟು ಮಾಡಿಕೊಂಡಿಕೊಂಡಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ ಭಾಷಣದ ವೇಳೆ ಯಡವಟ್ಟು ಮಾಡಿಕೊಂಡ ಡಿಕೆಶಿ, ಜಮೀರ್ ಅಹ್ಮದ್

ಹೌದು... ಮೃತಪಟ್ಟ ಯೋಧನ ಕುಟುಂಬದ ನಿವಾಸಕ್ಕೆ ಭೇಟಿ‌ ನೀಡಬೇಕಿದ್ದ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ  ಜೀವಂತ  ಸೈನಿಕನ ಮನೆಗೆ ತೆರಳಿ ಕುಟುಂಬಕ್ಕೆ‌ ಸಾಂತ್ವನ ಹೇಳಿದ್ದಾರೆ. ವಿಷಯ ತಿಳಿದು  ಕುಟುಂಬಸ್ಥರು ಕಣ್ಣೀರು ಹಾಕಿದ್ದಾರೆ. ಈ ಮೂಲಕ ಸಚಿವ ನಾರಾಯಣಸ್ವಾಮಿ ಅವರು ಯೋಧನ ಕುಟುಂಬದವರ ಮನೆಯ ಹಬ್ಬದ ವಾತಾವರಣವನ್ನೇ ಕಸಿದುಕೊಂಡಿದ್ದಾರೆ.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ