ವೆಂಕಯ್ಯ ನಾಯ್ಡು, ಕರ್ನಾಟಕ ಮತ್ತು ಜನಾರ್ಧನ ಹೋಟೆಲ್: ಸಂಬಂಧ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ!

ವೆಂಕಯ್ಯ ನಾಯ್ಡು, ಕರ್ನಾಟಕ ಮತ್ತು ಜನಾರ್ಧನ ಹೋಟೆಲ್: ಸಂಬಂಧ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ!

Published : Aug 08, 2022, 08:58 PM IST

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅಧಿಕಾರವಧಿ ಅಂತ್ಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ವೆಂಕಯ್ಯ ನಾಯ್ಡು ಹಾಗೂ ಕರ್ನಾಟಕದ ಸಂಬಂಧದ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿದರು. ವೆಂಕಯ್ಯ ನಾಯ್ಡು ಹಾಗೂ ಜನಾರ್ಧನ ಹೋಟೆಲ್‌ ನಡುವಿನ ಇಂಟ್ರಸ್ಟಿಂಗ್‌ ಕಹಾನಿಯನ್ನು ಬಿಚ್ಚಿಟ್ಟರು.

ಬೆಂಗಳೂರು (ಆ.8): ಇನ್ನೆರಡು ದಿನಗಳಲ್ಲಿ ಉಪರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ಅವರ ಅಧಿಕಾರದ ಅವಧಿ ಮುಕ್ತಾಯಗೊಳ್ಳಲಿದೆ. ಸೋಮವಾರ ಅವರಿಗೆ ರಾಜ್ಯಸಭೆಯನ್ನು ಆತ್ಮೀಯ ಬೀಳ್ಕೊಡುಗೆ ನೀಡಲಾಯಿತು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಸಂಸದರು ಅವರ ಕುರಿತಾಗಿ ಮಾತನಾಡಿದರು.

ಈ ವೇಳೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕೂಡ ಮಾತನಾಡಿದರು. ಕರ್ನಾಟಕದೊಂದಿಗೆ ವೆಂಕಯ್ಯ ನಾಯ್ಡು ಅವರ ಸಂಬಂಧದ ಬಗ್ಗೆ ಕನ್ನಡದಲ್ಲಿಯೇ ಮಾತನಾಡಿದರು. ಉಪರಾಷ್ಟ್ರಪತಿಯಾಗಿ ಅವರು ಅಧಿಕಾರಕ್ಕೇರುವ ಮುನ್ನ ಬೆಂಗಳೂರಿನ ರೇಸ್‌ಕೋರ್ಸ್ ಬಳಿಯ ಪುಟ್ಟ ಜನಾರ್ಧನ ಹೋಟೆಲ್‌ನಲ್ಲಿ ಉಪಹಾರ ಸೇವಿಸುತ್ತಿದ್ದ ಬಗ್ಗೆ ನೆನಪಿಸಿಕೊಂಡರು.

ಎತ್ತು ತಿವಿದು ಸಾವು ಕಂಡಿದ್ರು ತಾಯಿ, ಅಮ್ಮನ ಕತೆ ಕೇಳಿ ಸದನದಲ್ಲೇ ಅತ್ತುಬಿಟ್ಟ ಉಪರಾಷ್ಟ್ರಪತಿ!

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಂತ್ರಿಯಾಗಿದ್ದ ವೇಳೆ ಬೆಂಗಳೂರಿಗೆ ಬಂದಾಗ ಈ ಹೋಟೆಲ್‌ಗೆ ಹೋಗುತ್ತಿದ್ದರು. ಉಪರಾಷ್ಟ್ರಪತಿ ಆದ ಬಳಿಕ ಭದ್ರತಾ ಕಾರಣದಿಂದಾಗಿ ತಪ್ಪಿಹೋಯಿತು ಎನ್ನುವುದನ್ನು ಸ್ಮರಿಸಿಕೊಂಡರು.

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more