ವೆಂಕಯ್ಯ ನಾಯ್ಡು, ಕರ್ನಾಟಕ ಮತ್ತು ಜನಾರ್ಧನ ಹೋಟೆಲ್: ಸಂಬಂಧ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ!

ವೆಂಕಯ್ಯ ನಾಯ್ಡು, ಕರ್ನಾಟಕ ಮತ್ತು ಜನಾರ್ಧನ ಹೋಟೆಲ್: ಸಂಬಂಧ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ!

Published : Aug 08, 2022, 08:58 PM IST

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅಧಿಕಾರವಧಿ ಅಂತ್ಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ವೆಂಕಯ್ಯ ನಾಯ್ಡು ಹಾಗೂ ಕರ್ನಾಟಕದ ಸಂಬಂಧದ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿದರು. ವೆಂಕಯ್ಯ ನಾಯ್ಡು ಹಾಗೂ ಜನಾರ್ಧನ ಹೋಟೆಲ್‌ ನಡುವಿನ ಇಂಟ್ರಸ್ಟಿಂಗ್‌ ಕಹಾನಿಯನ್ನು ಬಿಚ್ಚಿಟ್ಟರು.

ಬೆಂಗಳೂರು (ಆ.8): ಇನ್ನೆರಡು ದಿನಗಳಲ್ಲಿ ಉಪರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ಅವರ ಅಧಿಕಾರದ ಅವಧಿ ಮುಕ್ತಾಯಗೊಳ್ಳಲಿದೆ. ಸೋಮವಾರ ಅವರಿಗೆ ರಾಜ್ಯಸಭೆಯನ್ನು ಆತ್ಮೀಯ ಬೀಳ್ಕೊಡುಗೆ ನೀಡಲಾಯಿತು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಸಂಸದರು ಅವರ ಕುರಿತಾಗಿ ಮಾತನಾಡಿದರು.

ಈ ವೇಳೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕೂಡ ಮಾತನಾಡಿದರು. ಕರ್ನಾಟಕದೊಂದಿಗೆ ವೆಂಕಯ್ಯ ನಾಯ್ಡು ಅವರ ಸಂಬಂಧದ ಬಗ್ಗೆ ಕನ್ನಡದಲ್ಲಿಯೇ ಮಾತನಾಡಿದರು. ಉಪರಾಷ್ಟ್ರಪತಿಯಾಗಿ ಅವರು ಅಧಿಕಾರಕ್ಕೇರುವ ಮುನ್ನ ಬೆಂಗಳೂರಿನ ರೇಸ್‌ಕೋರ್ಸ್ ಬಳಿಯ ಪುಟ್ಟ ಜನಾರ್ಧನ ಹೋಟೆಲ್‌ನಲ್ಲಿ ಉಪಹಾರ ಸೇವಿಸುತ್ತಿದ್ದ ಬಗ್ಗೆ ನೆನಪಿಸಿಕೊಂಡರು.

ಎತ್ತು ತಿವಿದು ಸಾವು ಕಂಡಿದ್ರು ತಾಯಿ, ಅಮ್ಮನ ಕತೆ ಕೇಳಿ ಸದನದಲ್ಲೇ ಅತ್ತುಬಿಟ್ಟ ಉಪರಾಷ್ಟ್ರಪತಿ!

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಂತ್ರಿಯಾಗಿದ್ದ ವೇಳೆ ಬೆಂಗಳೂರಿಗೆ ಬಂದಾಗ ಈ ಹೋಟೆಲ್‌ಗೆ ಹೋಗುತ್ತಿದ್ದರು. ಉಪರಾಷ್ಟ್ರಪತಿ ಆದ ಬಳಿಕ ಭದ್ರತಾ ಕಾರಣದಿಂದಾಗಿ ತಪ್ಪಿಹೋಯಿತು ಎನ್ನುವುದನ್ನು ಸ್ಮರಿಸಿಕೊಂಡರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more