ವೆಂಕಯ್ಯ ನಾಯ್ಡು, ಕರ್ನಾಟಕ ಮತ್ತು ಜನಾರ್ಧನ ಹೋಟೆಲ್: ಸಂಬಂಧ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ!

ವೆಂಕಯ್ಯ ನಾಯ್ಡು, ಕರ್ನಾಟಕ ಮತ್ತು ಜನಾರ್ಧನ ಹೋಟೆಲ್: ಸಂಬಂಧ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ!

Published : Aug 08, 2022, 08:58 PM IST

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅಧಿಕಾರವಧಿ ಅಂತ್ಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ವೆಂಕಯ್ಯ ನಾಯ್ಡು ಹಾಗೂ ಕರ್ನಾಟಕದ ಸಂಬಂಧದ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿದರು. ವೆಂಕಯ್ಯ ನಾಯ್ಡು ಹಾಗೂ ಜನಾರ್ಧನ ಹೋಟೆಲ್‌ ನಡುವಿನ ಇಂಟ್ರಸ್ಟಿಂಗ್‌ ಕಹಾನಿಯನ್ನು ಬಿಚ್ಚಿಟ್ಟರು.

ಬೆಂಗಳೂರು (ಆ.8): ಇನ್ನೆರಡು ದಿನಗಳಲ್ಲಿ ಉಪರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ಅವರ ಅಧಿಕಾರದ ಅವಧಿ ಮುಕ್ತಾಯಗೊಳ್ಳಲಿದೆ. ಸೋಮವಾರ ಅವರಿಗೆ ರಾಜ್ಯಸಭೆಯನ್ನು ಆತ್ಮೀಯ ಬೀಳ್ಕೊಡುಗೆ ನೀಡಲಾಯಿತು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಸಂಸದರು ಅವರ ಕುರಿತಾಗಿ ಮಾತನಾಡಿದರು.

ಈ ವೇಳೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕೂಡ ಮಾತನಾಡಿದರು. ಕರ್ನಾಟಕದೊಂದಿಗೆ ವೆಂಕಯ್ಯ ನಾಯ್ಡು ಅವರ ಸಂಬಂಧದ ಬಗ್ಗೆ ಕನ್ನಡದಲ್ಲಿಯೇ ಮಾತನಾಡಿದರು. ಉಪರಾಷ್ಟ್ರಪತಿಯಾಗಿ ಅವರು ಅಧಿಕಾರಕ್ಕೇರುವ ಮುನ್ನ ಬೆಂಗಳೂರಿನ ರೇಸ್‌ಕೋರ್ಸ್ ಬಳಿಯ ಪುಟ್ಟ ಜನಾರ್ಧನ ಹೋಟೆಲ್‌ನಲ್ಲಿ ಉಪಹಾರ ಸೇವಿಸುತ್ತಿದ್ದ ಬಗ್ಗೆ ನೆನಪಿಸಿಕೊಂಡರು.

ಎತ್ತು ತಿವಿದು ಸಾವು ಕಂಡಿದ್ರು ತಾಯಿ, ಅಮ್ಮನ ಕತೆ ಕೇಳಿ ಸದನದಲ್ಲೇ ಅತ್ತುಬಿಟ್ಟ ಉಪರಾಷ್ಟ್ರಪತಿ!

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಂತ್ರಿಯಾಗಿದ್ದ ವೇಳೆ ಬೆಂಗಳೂರಿಗೆ ಬಂದಾಗ ಈ ಹೋಟೆಲ್‌ಗೆ ಹೋಗುತ್ತಿದ್ದರು. ಉಪರಾಷ್ಟ್ರಪತಿ ಆದ ಬಳಿಕ ಭದ್ರತಾ ಕಾರಣದಿಂದಾಗಿ ತಪ್ಪಿಹೋಯಿತು ಎನ್ನುವುದನ್ನು ಸ್ಮರಿಸಿಕೊಂಡರು.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more