ವೆಂಕಯ್ಯ ನಾಯ್ಡು, ಕರ್ನಾಟಕ ಮತ್ತು ಜನಾರ್ಧನ ಹೋಟೆಲ್: ಸಂಬಂಧ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ!

ವೆಂಕಯ್ಯ ನಾಯ್ಡು, ಕರ್ನಾಟಕ ಮತ್ತು ಜನಾರ್ಧನ ಹೋಟೆಲ್: ಸಂಬಂಧ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ!

Published : Aug 08, 2022, 08:58 PM IST

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅಧಿಕಾರವಧಿ ಅಂತ್ಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ವೆಂಕಯ್ಯ ನಾಯ್ಡು ಹಾಗೂ ಕರ್ನಾಟಕದ ಸಂಬಂಧದ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿದರು. ವೆಂಕಯ್ಯ ನಾಯ್ಡು ಹಾಗೂ ಜನಾರ್ಧನ ಹೋಟೆಲ್‌ ನಡುವಿನ ಇಂಟ್ರಸ್ಟಿಂಗ್‌ ಕಹಾನಿಯನ್ನು ಬಿಚ್ಚಿಟ್ಟರು.

ಬೆಂಗಳೂರು (ಆ.8): ಇನ್ನೆರಡು ದಿನಗಳಲ್ಲಿ ಉಪರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ಅವರ ಅಧಿಕಾರದ ಅವಧಿ ಮುಕ್ತಾಯಗೊಳ್ಳಲಿದೆ. ಸೋಮವಾರ ಅವರಿಗೆ ರಾಜ್ಯಸಭೆಯನ್ನು ಆತ್ಮೀಯ ಬೀಳ್ಕೊಡುಗೆ ನೀಡಲಾಯಿತು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಸಂಸದರು ಅವರ ಕುರಿತಾಗಿ ಮಾತನಾಡಿದರು.

ಈ ವೇಳೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕೂಡ ಮಾತನಾಡಿದರು. ಕರ್ನಾಟಕದೊಂದಿಗೆ ವೆಂಕಯ್ಯ ನಾಯ್ಡು ಅವರ ಸಂಬಂಧದ ಬಗ್ಗೆ ಕನ್ನಡದಲ್ಲಿಯೇ ಮಾತನಾಡಿದರು. ಉಪರಾಷ್ಟ್ರಪತಿಯಾಗಿ ಅವರು ಅಧಿಕಾರಕ್ಕೇರುವ ಮುನ್ನ ಬೆಂಗಳೂರಿನ ರೇಸ್‌ಕೋರ್ಸ್ ಬಳಿಯ ಪುಟ್ಟ ಜನಾರ್ಧನ ಹೋಟೆಲ್‌ನಲ್ಲಿ ಉಪಹಾರ ಸೇವಿಸುತ್ತಿದ್ದ ಬಗ್ಗೆ ನೆನಪಿಸಿಕೊಂಡರು.

ಎತ್ತು ತಿವಿದು ಸಾವು ಕಂಡಿದ್ರು ತಾಯಿ, ಅಮ್ಮನ ಕತೆ ಕೇಳಿ ಸದನದಲ್ಲೇ ಅತ್ತುಬಿಟ್ಟ ಉಪರಾಷ್ಟ್ರಪತಿ!

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಂತ್ರಿಯಾಗಿದ್ದ ವೇಳೆ ಬೆಂಗಳೂರಿಗೆ ಬಂದಾಗ ಈ ಹೋಟೆಲ್‌ಗೆ ಹೋಗುತ್ತಿದ್ದರು. ಉಪರಾಷ್ಟ್ರಪತಿ ಆದ ಬಳಿಕ ಭದ್ರತಾ ಕಾರಣದಿಂದಾಗಿ ತಪ್ಪಿಹೋಯಿತು ಎನ್ನುವುದನ್ನು ಸ್ಮರಿಸಿಕೊಂಡರು.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more