ವೆಂಕಯ್ಯ ನಾಯ್ಡು, ಕರ್ನಾಟಕ ಮತ್ತು ಜನಾರ್ಧನ ಹೋಟೆಲ್: ಸಂಬಂಧ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ!

ವೆಂಕಯ್ಯ ನಾಯ್ಡು, ಕರ್ನಾಟಕ ಮತ್ತು ಜನಾರ್ಧನ ಹೋಟೆಲ್: ಸಂಬಂಧ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ!

Published : Aug 08, 2022, 08:58 PM IST

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅಧಿಕಾರವಧಿ ಅಂತ್ಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ವೆಂಕಯ್ಯ ನಾಯ್ಡು ಹಾಗೂ ಕರ್ನಾಟಕದ ಸಂಬಂಧದ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿದರು. ವೆಂಕಯ್ಯ ನಾಯ್ಡು ಹಾಗೂ ಜನಾರ್ಧನ ಹೋಟೆಲ್‌ ನಡುವಿನ ಇಂಟ್ರಸ್ಟಿಂಗ್‌ ಕಹಾನಿಯನ್ನು ಬಿಚ್ಚಿಟ್ಟರು.

ಬೆಂಗಳೂರು (ಆ.8): ಇನ್ನೆರಡು ದಿನಗಳಲ್ಲಿ ಉಪರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ಅವರ ಅಧಿಕಾರದ ಅವಧಿ ಮುಕ್ತಾಯಗೊಳ್ಳಲಿದೆ. ಸೋಮವಾರ ಅವರಿಗೆ ರಾಜ್ಯಸಭೆಯನ್ನು ಆತ್ಮೀಯ ಬೀಳ್ಕೊಡುಗೆ ನೀಡಲಾಯಿತು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಸಂಸದರು ಅವರ ಕುರಿತಾಗಿ ಮಾತನಾಡಿದರು.

ಈ ವೇಳೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕೂಡ ಮಾತನಾಡಿದರು. ಕರ್ನಾಟಕದೊಂದಿಗೆ ವೆಂಕಯ್ಯ ನಾಯ್ಡು ಅವರ ಸಂಬಂಧದ ಬಗ್ಗೆ ಕನ್ನಡದಲ್ಲಿಯೇ ಮಾತನಾಡಿದರು. ಉಪರಾಷ್ಟ್ರಪತಿಯಾಗಿ ಅವರು ಅಧಿಕಾರಕ್ಕೇರುವ ಮುನ್ನ ಬೆಂಗಳೂರಿನ ರೇಸ್‌ಕೋರ್ಸ್ ಬಳಿಯ ಪುಟ್ಟ ಜನಾರ್ಧನ ಹೋಟೆಲ್‌ನಲ್ಲಿ ಉಪಹಾರ ಸೇವಿಸುತ್ತಿದ್ದ ಬಗ್ಗೆ ನೆನಪಿಸಿಕೊಂಡರು.

ಎತ್ತು ತಿವಿದು ಸಾವು ಕಂಡಿದ್ರು ತಾಯಿ, ಅಮ್ಮನ ಕತೆ ಕೇಳಿ ಸದನದಲ್ಲೇ ಅತ್ತುಬಿಟ್ಟ ಉಪರಾಷ್ಟ್ರಪತಿ!

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಂತ್ರಿಯಾಗಿದ್ದ ವೇಳೆ ಬೆಂಗಳೂರಿಗೆ ಬಂದಾಗ ಈ ಹೋಟೆಲ್‌ಗೆ ಹೋಗುತ್ತಿದ್ದರು. ಉಪರಾಷ್ಟ್ರಪತಿ ಆದ ಬಳಿಕ ಭದ್ರತಾ ಕಾರಣದಿಂದಾಗಿ ತಪ್ಪಿಹೋಯಿತು ಎನ್ನುವುದನ್ನು ಸ್ಮರಿಸಿಕೊಂಡರು.

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more