ವೆಂಕಯ್ಯ ನಾಯ್ಡು, ಕರ್ನಾಟಕ ಮತ್ತು ಜನಾರ್ಧನ ಹೋಟೆಲ್: ಸಂಬಂಧ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ!

ವೆಂಕಯ್ಯ ನಾಯ್ಡು, ಕರ್ನಾಟಕ ಮತ್ತು ಜನಾರ್ಧನ ಹೋಟೆಲ್: ಸಂಬಂಧ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ!

Published : Aug 08, 2022, 08:58 PM IST

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅಧಿಕಾರವಧಿ ಅಂತ್ಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ವೆಂಕಯ್ಯ ನಾಯ್ಡು ಹಾಗೂ ಕರ್ನಾಟಕದ ಸಂಬಂಧದ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿದರು. ವೆಂಕಯ್ಯ ನಾಯ್ಡು ಹಾಗೂ ಜನಾರ್ಧನ ಹೋಟೆಲ್‌ ನಡುವಿನ ಇಂಟ್ರಸ್ಟಿಂಗ್‌ ಕಹಾನಿಯನ್ನು ಬಿಚ್ಚಿಟ್ಟರು.

ಬೆಂಗಳೂರು (ಆ.8): ಇನ್ನೆರಡು ದಿನಗಳಲ್ಲಿ ಉಪರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ಅವರ ಅಧಿಕಾರದ ಅವಧಿ ಮುಕ್ತಾಯಗೊಳ್ಳಲಿದೆ. ಸೋಮವಾರ ಅವರಿಗೆ ರಾಜ್ಯಸಭೆಯನ್ನು ಆತ್ಮೀಯ ಬೀಳ್ಕೊಡುಗೆ ನೀಡಲಾಯಿತು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಸಂಸದರು ಅವರ ಕುರಿತಾಗಿ ಮಾತನಾಡಿದರು.

ಈ ವೇಳೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕೂಡ ಮಾತನಾಡಿದರು. ಕರ್ನಾಟಕದೊಂದಿಗೆ ವೆಂಕಯ್ಯ ನಾಯ್ಡು ಅವರ ಸಂಬಂಧದ ಬಗ್ಗೆ ಕನ್ನಡದಲ್ಲಿಯೇ ಮಾತನಾಡಿದರು. ಉಪರಾಷ್ಟ್ರಪತಿಯಾಗಿ ಅವರು ಅಧಿಕಾರಕ್ಕೇರುವ ಮುನ್ನ ಬೆಂಗಳೂರಿನ ರೇಸ್‌ಕೋರ್ಸ್ ಬಳಿಯ ಪುಟ್ಟ ಜನಾರ್ಧನ ಹೋಟೆಲ್‌ನಲ್ಲಿ ಉಪಹಾರ ಸೇವಿಸುತ್ತಿದ್ದ ಬಗ್ಗೆ ನೆನಪಿಸಿಕೊಂಡರು.

ಎತ್ತು ತಿವಿದು ಸಾವು ಕಂಡಿದ್ರು ತಾಯಿ, ಅಮ್ಮನ ಕತೆ ಕೇಳಿ ಸದನದಲ್ಲೇ ಅತ್ತುಬಿಟ್ಟ ಉಪರಾಷ್ಟ್ರಪತಿ!

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಂತ್ರಿಯಾಗಿದ್ದ ವೇಳೆ ಬೆಂಗಳೂರಿಗೆ ಬಂದಾಗ ಈ ಹೋಟೆಲ್‌ಗೆ ಹೋಗುತ್ತಿದ್ದರು. ಉಪರಾಷ್ಟ್ರಪತಿ ಆದ ಬಳಿಕ ಭದ್ರತಾ ಕಾರಣದಿಂದಾಗಿ ತಪ್ಪಿಹೋಯಿತು ಎನ್ನುವುದನ್ನು ಸ್ಮರಿಸಿಕೊಂಡರು.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more