ಕಲಾಪದ ವೇಳೆ ಭದ್ರತಾ ಲೋಪ: 15 ನಿಮಿಷ ಬಜೆಟ್‌ ಕಲಾಪದಲ್ಲಿ ಕುಳಿತಿದ್ದ ಅಪರಿಚಿತ ವ್ಯಕ್ತಿ !

ಕಲಾಪದ ವೇಳೆ ಭದ್ರತಾ ಲೋಪ: 15 ನಿಮಿಷ ಬಜೆಟ್‌ ಕಲಾಪದಲ್ಲಿ ಕುಳಿತಿದ್ದ ಅಪರಿಚಿತ ವ್ಯಕ್ತಿ !

Published : Jul 08, 2023, 12:11 PM IST

ಬಜೆಟ್‌ ಮಂಡನೆ ವೇಳೆ ಸದನದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಸುಮಾರು 15 ನಿಮಿಷ ಕುಳಿತಿರುವ ಆಘಾತಕಾರಿ ಘಟನೆ ನಡೆದಿದೆ.
 

ಬೆಂಗಳೂರು: ಬಜೆಟ್‌ ಮಂಡನೆ ವೇಳೆ ಸದನದಲ್ಲಿ ಭದ್ರತಾ ಲೋಪ ಉಂಟಾಗಿದೆ. ಶಾಸಕ(MLA) ಅಂತ ಹೇಳಿಕೊಂಡು ಅಪರಿಚಿತ ವ್ಯಕ್ತಿಯೊಬ್ಬರು ಹಾಜರಾಗಿದ್ದಾರೆ. ಸುಮಾರು 15 ನಿಮಿಷಗಳ ಕಾಲ ಅವರು ಸದನದಲ್ಲಿ(Session) ಕುಳಿತಿದ್ದಾರೆ. ದೇವದುರ್ಗ ಶಾಸಕಿ ಕರೆಮ್ಮ(Karemma) ಆಸನದಲ್ಲಿ ಅಪರಿಚಿತ ವ್ಯಕ್ತಿ ಕುಳಿತಿದ್ದರು. ಈ ಬಗ್ಗೆ ಸ್ಪೀಕರ್‌ಗೆ ಜೆಡಿಎಸ್‌ ಶಾಸಕ ಶರಣಗೌಡ ಕಂದಕೂರು(Sharanagowda kandakuru) ದೂರು ಕೊಟ್ಟಿದ್ದಾರೆ. ಬಳಿಕ ವಿಧಾನಸಭಾ ಕಾರ್ಯದರ್ಶಿ ಮಾರ್ಷಲ್‌ಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇವರು ಚಿತ್ರದುರ್ಗದಲ್ಲಿ ವಕೀಲರಾಗಿ(Lawyer) ಕಾರ್ಯನಿರ್ವಹಿಸುತ್ತಿದ್ದರು. ಶಾಸಕ ಶರಣಗೌಡ ಕೇಳಿದಾಗ ಮೊಳಕಾಲ್ಮೂರು ಶಾಸಕ ಎಂದು ಹೇಳಿಕೊಂಡಿದ್ದಾರೆ. ಸದ್ಯ ಇವರ ವಿರುದ್ಧ ದೂರು ದಾಖಲಾಗಿದೆ. ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ದಶಪಥ ಹೆದ್ದಾರಿಯಲ್ಲಿ ಸಂಚರಿಸುವವರು ಗಮನವಿಟ್ಟು ಕೇಳಿ: ಟೋಲ್‌ ಅಷ್ಟೇ ಅಲ್ಲ, ಅತಿ ವೇಗಕ್ಕೂ ದಂಡ..!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!