ಕಲಾಪದ ವೇಳೆ ಭದ್ರತಾ ಲೋಪ: 15 ನಿಮಿಷ ಬಜೆಟ್‌ ಕಲಾಪದಲ್ಲಿ ಕುಳಿತಿದ್ದ ಅಪರಿಚಿತ ವ್ಯಕ್ತಿ !

ಕಲಾಪದ ವೇಳೆ ಭದ್ರತಾ ಲೋಪ: 15 ನಿಮಿಷ ಬಜೆಟ್‌ ಕಲಾಪದಲ್ಲಿ ಕುಳಿತಿದ್ದ ಅಪರಿಚಿತ ವ್ಯಕ್ತಿ !

Published : Jul 08, 2023, 12:11 PM IST

ಬಜೆಟ್‌ ಮಂಡನೆ ವೇಳೆ ಸದನದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಸುಮಾರು 15 ನಿಮಿಷ ಕುಳಿತಿರುವ ಆಘಾತಕಾರಿ ಘಟನೆ ನಡೆದಿದೆ.
 

ಬೆಂಗಳೂರು: ಬಜೆಟ್‌ ಮಂಡನೆ ವೇಳೆ ಸದನದಲ್ಲಿ ಭದ್ರತಾ ಲೋಪ ಉಂಟಾಗಿದೆ. ಶಾಸಕ(MLA) ಅಂತ ಹೇಳಿಕೊಂಡು ಅಪರಿಚಿತ ವ್ಯಕ್ತಿಯೊಬ್ಬರು ಹಾಜರಾಗಿದ್ದಾರೆ. ಸುಮಾರು 15 ನಿಮಿಷಗಳ ಕಾಲ ಅವರು ಸದನದಲ್ಲಿ(Session) ಕುಳಿತಿದ್ದಾರೆ. ದೇವದುರ್ಗ ಶಾಸಕಿ ಕರೆಮ್ಮ(Karemma) ಆಸನದಲ್ಲಿ ಅಪರಿಚಿತ ವ್ಯಕ್ತಿ ಕುಳಿತಿದ್ದರು. ಈ ಬಗ್ಗೆ ಸ್ಪೀಕರ್‌ಗೆ ಜೆಡಿಎಸ್‌ ಶಾಸಕ ಶರಣಗೌಡ ಕಂದಕೂರು(Sharanagowda kandakuru) ದೂರು ಕೊಟ್ಟಿದ್ದಾರೆ. ಬಳಿಕ ವಿಧಾನಸಭಾ ಕಾರ್ಯದರ್ಶಿ ಮಾರ್ಷಲ್‌ಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇವರು ಚಿತ್ರದುರ್ಗದಲ್ಲಿ ವಕೀಲರಾಗಿ(Lawyer) ಕಾರ್ಯನಿರ್ವಹಿಸುತ್ತಿದ್ದರು. ಶಾಸಕ ಶರಣಗೌಡ ಕೇಳಿದಾಗ ಮೊಳಕಾಲ್ಮೂರು ಶಾಸಕ ಎಂದು ಹೇಳಿಕೊಂಡಿದ್ದಾರೆ. ಸದ್ಯ ಇವರ ವಿರುದ್ಧ ದೂರು ದಾಖಲಾಗಿದೆ. ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ದಶಪಥ ಹೆದ್ದಾರಿಯಲ್ಲಿ ಸಂಚರಿಸುವವರು ಗಮನವಿಟ್ಟು ಕೇಳಿ: ಟೋಲ್‌ ಅಷ್ಟೇ ಅಲ್ಲ, ಅತಿ ವೇಗಕ್ಕೂ ದಂಡ..!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!