ಸಿದ್ದು  ಅಹಿಂದ ಅಸ್ತ್ರ, ಡಿಕೆಶಿ ಒಕ್ಕಲಿಗ ಕಾರ್ಡ್, ನಾಯಕತ್ವದಲ್ಲಿ ಹೈಕಮಾಂಡ್ ಫುಲ್ ಕನ್‌ಫ್ಯೂಸ್..!

ಸಿದ್ದು ಅಹಿಂದ ಅಸ್ತ್ರ, ಡಿಕೆಶಿ ಒಕ್ಕಲಿಗ ಕಾರ್ಡ್, ನಾಯಕತ್ವದಲ್ಲಿ ಹೈಕಮಾಂಡ್ ಫುಲ್ ಕನ್‌ಫ್ಯೂಸ್..!

Published : Jul 21, 2022, 05:33 PM ISTUpdated : Jul 21, 2022, 05:37 PM IST

ಸಿದ್ದರಾಮೋತ್ಸವ ವ್ಯಕ್ತಿ ಪೂಜೆಯಲ್ಲ, ಶಕ್ತಿ ಪ್ರದರ್ಶನವಲ್ಲ ಎಂದು ಸಿದ್ದರಾಮಯ್ಯ ಪದೇ ಪದೇ ಹೇಳುತ್ತಿದ್ದರೂ ಕಾಂಗ್ರೆಸ್ ಒಳಗೆ ಮಾತ್ರ ಈ ವಿಚಾರವಾಗಿ ಭಿನ್ನಾಬಿಪ್ರಾಯ ಇದ್ದ ಹಾಗೆ ಕಾಣಿಸುತ್ತಿದೆ. 

ಸಿದ್ದರಾಮೋತ್ಸವ ವ್ಯಕ್ತಿ ಪೂಜೆಯಲ್ಲ, ಶಕ್ತಿ ಪ್ರದರ್ಶನವಲ್ಲ ಎಂದು ಸಿದ್ದರಾಮಯ್ಯ ಪದೇ ಪದೇ ಹೇಳುತ್ತಿದ್ದರೂ ಕಾಂಗ್ರೆಸ್ ಒಳಗೆ ಮಾತ್ರ ಈ ವಿಚಾರವಾಗಿ ಭಿನ್ನಾಬಿಪ್ರಾಯ ಇದ್ದ ಹಾಗೆ ಕಾಣಿಸುತ್ತಿದೆ. ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವಂತೆಯೇ  ‘ಎಸ್‌.ಎಂ.ಕೃಷ್ಣ ನಂತರ ಒಕ್ಕಲಿಗ ಸಮುದಾಯದಿಂದ ನಾನು ಮುಖ್ಯಮಂತ್ರಿ ಸ್ಥಾನ ಸಿಗುವ ಹಂತ ತಲುಪಿದ್ದೇನೆ. ಹೀಗಾಗಿ ನನ್ನ ಕೈ ಬಲಪಡಿಸಿ ಎಂದು ಒಕ್ಕಲಿಗ ಸಮುದಾಯವನ್ನು ಮನವಿ ಮಾಡಿದ್ದೇನೆ’ಎಂದು ಡಿಕೆಶಿ ಒಕ್ಕಲಿಗ ಕಾರ್ಡ್ ಪ್ಲೇ ಮಾಡಿದ್ದಾರೆ. 

ತಾವು ಒಕ್ಕಲಿಗ ಸಮುದಾಯದ ನಾಯಕ ಅಷ್ಟೇ ಅಲ್ಲ ಎಲ್ಲ ಸಮುದಾಯಗಳಿಗೂ ನಾಯಕ ಎಂದು ಆಗಾಗ ಹೇಳುತ್ತಿದ್ದ ಶಿವಕುಮಾರ್‌ ಈಗ ನಿರ್ದಿಷ್ಟಸಮುದಾಯಕ್ಕೆ ಸಂದೇಶ ನೀಡಲು ಇದೇ ಸಮಯವನ್ನು ಆಯ್ಕೆ ಮಾಡಿದ್ದು ಏಕೆ ಎಂಬುದಕ್ಕೆ ಉತ್ತರ ಸಿದ್ದರಾಮೋತ್ಸವಕ್ಕೆ ರಾಹುಲ್‌ ಗಾಂಧಿ ಆಗಮನ!

ಸಿದ್ದರಾಮಯ್ಯ ಬಣದ ಶಕ್ತಿ ಪ್ರದರ್ಶನದ ಅಖಾಡವಾಗಿರುವ ಈ ವೇದಿಕೆಯಲ್ಲಿ ಪಕ್ಷದ ವರಿಷ್ಠ ರಾಹುಲ್‌ ಗಾಂಧಿ ನೀಡುವ ಸಂದೇಶ ಅತಿ ಮುಖ್ಯವಾಗುತ್ತದೆ. ಯಾವುದೇ ಭಿನ್ನ ರಾಗವಿಲ್ಲದೆ ಸರಾಗವಾಗಿ ಈ ಕಾರ್ಯಕ್ರಮದಲ್ಲಿ ರಾಹುಲ್‌ ಗಾಂಧಿ ಅವರು ಸಿದ್ದರಾಮಯ್ಯ ಅವರನ್ನು ಹರಸಿ ದೆಹಲಿಗೆ ತೆರಳಿದರೆ ಅದು ಸಿದ್ದರಾಮಯ್ಯ ಪರ ಸ್ಪಷ್ಟಸಂದೇಶವಾಗಿ ಬಿಡುತ್ತದೆ ಎನ್ನುವುದು ಲೆಕ್ಕಾಚಾರ!

20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
Read more