ಸಿದ್ದು  ಅಹಿಂದ ಅಸ್ತ್ರ, ಡಿಕೆಶಿ ಒಕ್ಕಲಿಗ ಕಾರ್ಡ್, ನಾಯಕತ್ವದಲ್ಲಿ ಹೈಕಮಾಂಡ್ ಫುಲ್ ಕನ್‌ಫ್ಯೂಸ್..!

ಸಿದ್ದು ಅಹಿಂದ ಅಸ್ತ್ರ, ಡಿಕೆಶಿ ಒಕ್ಕಲಿಗ ಕಾರ್ಡ್, ನಾಯಕತ್ವದಲ್ಲಿ ಹೈಕಮಾಂಡ್ ಫುಲ್ ಕನ್‌ಫ್ಯೂಸ್..!

Published : Jul 21, 2022, 05:33 PM ISTUpdated : Jul 21, 2022, 05:37 PM IST

ಸಿದ್ದರಾಮೋತ್ಸವ ವ್ಯಕ್ತಿ ಪೂಜೆಯಲ್ಲ, ಶಕ್ತಿ ಪ್ರದರ್ಶನವಲ್ಲ ಎಂದು ಸಿದ್ದರಾಮಯ್ಯ ಪದೇ ಪದೇ ಹೇಳುತ್ತಿದ್ದರೂ ಕಾಂಗ್ರೆಸ್ ಒಳಗೆ ಮಾತ್ರ ಈ ವಿಚಾರವಾಗಿ ಭಿನ್ನಾಬಿಪ್ರಾಯ ಇದ್ದ ಹಾಗೆ ಕಾಣಿಸುತ್ತಿದೆ. 

ಸಿದ್ದರಾಮೋತ್ಸವ ವ್ಯಕ್ತಿ ಪೂಜೆಯಲ್ಲ, ಶಕ್ತಿ ಪ್ರದರ್ಶನವಲ್ಲ ಎಂದು ಸಿದ್ದರಾಮಯ್ಯ ಪದೇ ಪದೇ ಹೇಳುತ್ತಿದ್ದರೂ ಕಾಂಗ್ರೆಸ್ ಒಳಗೆ ಮಾತ್ರ ಈ ವಿಚಾರವಾಗಿ ಭಿನ್ನಾಬಿಪ್ರಾಯ ಇದ್ದ ಹಾಗೆ ಕಾಣಿಸುತ್ತಿದೆ. ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವಂತೆಯೇ  ‘ಎಸ್‌.ಎಂ.ಕೃಷ್ಣ ನಂತರ ಒಕ್ಕಲಿಗ ಸಮುದಾಯದಿಂದ ನಾನು ಮುಖ್ಯಮಂತ್ರಿ ಸ್ಥಾನ ಸಿಗುವ ಹಂತ ತಲುಪಿದ್ದೇನೆ. ಹೀಗಾಗಿ ನನ್ನ ಕೈ ಬಲಪಡಿಸಿ ಎಂದು ಒಕ್ಕಲಿಗ ಸಮುದಾಯವನ್ನು ಮನವಿ ಮಾಡಿದ್ದೇನೆ’ಎಂದು ಡಿಕೆಶಿ ಒಕ್ಕಲಿಗ ಕಾರ್ಡ್ ಪ್ಲೇ ಮಾಡಿದ್ದಾರೆ. 

ತಾವು ಒಕ್ಕಲಿಗ ಸಮುದಾಯದ ನಾಯಕ ಅಷ್ಟೇ ಅಲ್ಲ ಎಲ್ಲ ಸಮುದಾಯಗಳಿಗೂ ನಾಯಕ ಎಂದು ಆಗಾಗ ಹೇಳುತ್ತಿದ್ದ ಶಿವಕುಮಾರ್‌ ಈಗ ನಿರ್ದಿಷ್ಟಸಮುದಾಯಕ್ಕೆ ಸಂದೇಶ ನೀಡಲು ಇದೇ ಸಮಯವನ್ನು ಆಯ್ಕೆ ಮಾಡಿದ್ದು ಏಕೆ ಎಂಬುದಕ್ಕೆ ಉತ್ತರ ಸಿದ್ದರಾಮೋತ್ಸವಕ್ಕೆ ರಾಹುಲ್‌ ಗಾಂಧಿ ಆಗಮನ!

ಸಿದ್ದರಾಮಯ್ಯ ಬಣದ ಶಕ್ತಿ ಪ್ರದರ್ಶನದ ಅಖಾಡವಾಗಿರುವ ಈ ವೇದಿಕೆಯಲ್ಲಿ ಪಕ್ಷದ ವರಿಷ್ಠ ರಾಹುಲ್‌ ಗಾಂಧಿ ನೀಡುವ ಸಂದೇಶ ಅತಿ ಮುಖ್ಯವಾಗುತ್ತದೆ. ಯಾವುದೇ ಭಿನ್ನ ರಾಗವಿಲ್ಲದೆ ಸರಾಗವಾಗಿ ಈ ಕಾರ್ಯಕ್ರಮದಲ್ಲಿ ರಾಹುಲ್‌ ಗಾಂಧಿ ಅವರು ಸಿದ್ದರಾಮಯ್ಯ ಅವರನ್ನು ಹರಸಿ ದೆಹಲಿಗೆ ತೆರಳಿದರೆ ಅದು ಸಿದ್ದರಾಮಯ್ಯ ಪರ ಸ್ಪಷ್ಟಸಂದೇಶವಾಗಿ ಬಿಡುತ್ತದೆ ಎನ್ನುವುದು ಲೆಕ್ಕಾಚಾರ!

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more