ಸಿದ್ದು  ಅಹಿಂದ ಅಸ್ತ್ರ, ಡಿಕೆಶಿ ಒಕ್ಕಲಿಗ ಕಾರ್ಡ್, ನಾಯಕತ್ವದಲ್ಲಿ ಹೈಕಮಾಂಡ್ ಫುಲ್ ಕನ್‌ಫ್ಯೂಸ್..!

ಸಿದ್ದು ಅಹಿಂದ ಅಸ್ತ್ರ, ಡಿಕೆಶಿ ಒಕ್ಕಲಿಗ ಕಾರ್ಡ್, ನಾಯಕತ್ವದಲ್ಲಿ ಹೈಕಮಾಂಡ್ ಫುಲ್ ಕನ್‌ಫ್ಯೂಸ್..!

Published : Jul 21, 2022, 05:33 PM ISTUpdated : Jul 21, 2022, 05:37 PM IST

ಸಿದ್ದರಾಮೋತ್ಸವ ವ್ಯಕ್ತಿ ಪೂಜೆಯಲ್ಲ, ಶಕ್ತಿ ಪ್ರದರ್ಶನವಲ್ಲ ಎಂದು ಸಿದ್ದರಾಮಯ್ಯ ಪದೇ ಪದೇ ಹೇಳುತ್ತಿದ್ದರೂ ಕಾಂಗ್ರೆಸ್ ಒಳಗೆ ಮಾತ್ರ ಈ ವಿಚಾರವಾಗಿ ಭಿನ್ನಾಬಿಪ್ರಾಯ ಇದ್ದ ಹಾಗೆ ಕಾಣಿಸುತ್ತಿದೆ. 

ಸಿದ್ದರಾಮೋತ್ಸವ ವ್ಯಕ್ತಿ ಪೂಜೆಯಲ್ಲ, ಶಕ್ತಿ ಪ್ರದರ್ಶನವಲ್ಲ ಎಂದು ಸಿದ್ದರಾಮಯ್ಯ ಪದೇ ಪದೇ ಹೇಳುತ್ತಿದ್ದರೂ ಕಾಂಗ್ರೆಸ್ ಒಳಗೆ ಮಾತ್ರ ಈ ವಿಚಾರವಾಗಿ ಭಿನ್ನಾಬಿಪ್ರಾಯ ಇದ್ದ ಹಾಗೆ ಕಾಣಿಸುತ್ತಿದೆ. ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವಂತೆಯೇ  ‘ಎಸ್‌.ಎಂ.ಕೃಷ್ಣ ನಂತರ ಒಕ್ಕಲಿಗ ಸಮುದಾಯದಿಂದ ನಾನು ಮುಖ್ಯಮಂತ್ರಿ ಸ್ಥಾನ ಸಿಗುವ ಹಂತ ತಲುಪಿದ್ದೇನೆ. ಹೀಗಾಗಿ ನನ್ನ ಕೈ ಬಲಪಡಿಸಿ ಎಂದು ಒಕ್ಕಲಿಗ ಸಮುದಾಯವನ್ನು ಮನವಿ ಮಾಡಿದ್ದೇನೆ’ಎಂದು ಡಿಕೆಶಿ ಒಕ್ಕಲಿಗ ಕಾರ್ಡ್ ಪ್ಲೇ ಮಾಡಿದ್ದಾರೆ. 

ತಾವು ಒಕ್ಕಲಿಗ ಸಮುದಾಯದ ನಾಯಕ ಅಷ್ಟೇ ಅಲ್ಲ ಎಲ್ಲ ಸಮುದಾಯಗಳಿಗೂ ನಾಯಕ ಎಂದು ಆಗಾಗ ಹೇಳುತ್ತಿದ್ದ ಶಿವಕುಮಾರ್‌ ಈಗ ನಿರ್ದಿಷ್ಟಸಮುದಾಯಕ್ಕೆ ಸಂದೇಶ ನೀಡಲು ಇದೇ ಸಮಯವನ್ನು ಆಯ್ಕೆ ಮಾಡಿದ್ದು ಏಕೆ ಎಂಬುದಕ್ಕೆ ಉತ್ತರ ಸಿದ್ದರಾಮೋತ್ಸವಕ್ಕೆ ರಾಹುಲ್‌ ಗಾಂಧಿ ಆಗಮನ!

ಸಿದ್ದರಾಮಯ್ಯ ಬಣದ ಶಕ್ತಿ ಪ್ರದರ್ಶನದ ಅಖಾಡವಾಗಿರುವ ಈ ವೇದಿಕೆಯಲ್ಲಿ ಪಕ್ಷದ ವರಿಷ್ಠ ರಾಹುಲ್‌ ಗಾಂಧಿ ನೀಡುವ ಸಂದೇಶ ಅತಿ ಮುಖ್ಯವಾಗುತ್ತದೆ. ಯಾವುದೇ ಭಿನ್ನ ರಾಗವಿಲ್ಲದೆ ಸರಾಗವಾಗಿ ಈ ಕಾರ್ಯಕ್ರಮದಲ್ಲಿ ರಾಹುಲ್‌ ಗಾಂಧಿ ಅವರು ಸಿದ್ದರಾಮಯ್ಯ ಅವರನ್ನು ಹರಸಿ ದೆಹಲಿಗೆ ತೆರಳಿದರೆ ಅದು ಸಿದ್ದರಾಮಯ್ಯ ಪರ ಸ್ಪಷ್ಟಸಂದೇಶವಾಗಿ ಬಿಡುತ್ತದೆ ಎನ್ನುವುದು ಲೆಕ್ಕಾಚಾರ!

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more