ಸಿದ್ದು  ಅಹಿಂದ ಅಸ್ತ್ರ, ಡಿಕೆಶಿ ಒಕ್ಕಲಿಗ ಕಾರ್ಡ್, ನಾಯಕತ್ವದಲ್ಲಿ ಹೈಕಮಾಂಡ್ ಫುಲ್ ಕನ್‌ಫ್ಯೂಸ್..!

ಸಿದ್ದು ಅಹಿಂದ ಅಸ್ತ್ರ, ಡಿಕೆಶಿ ಒಕ್ಕಲಿಗ ಕಾರ್ಡ್, ನಾಯಕತ್ವದಲ್ಲಿ ಹೈಕಮಾಂಡ್ ಫುಲ್ ಕನ್‌ಫ್ಯೂಸ್..!

Published : Jul 21, 2022, 05:33 PM ISTUpdated : Jul 21, 2022, 05:37 PM IST

ಸಿದ್ದರಾಮೋತ್ಸವ ವ್ಯಕ್ತಿ ಪೂಜೆಯಲ್ಲ, ಶಕ್ತಿ ಪ್ರದರ್ಶನವಲ್ಲ ಎಂದು ಸಿದ್ದರಾಮಯ್ಯ ಪದೇ ಪದೇ ಹೇಳುತ್ತಿದ್ದರೂ ಕಾಂಗ್ರೆಸ್ ಒಳಗೆ ಮಾತ್ರ ಈ ವಿಚಾರವಾಗಿ ಭಿನ್ನಾಬಿಪ್ರಾಯ ಇದ್ದ ಹಾಗೆ ಕಾಣಿಸುತ್ತಿದೆ. 

ಸಿದ್ದರಾಮೋತ್ಸವ ವ್ಯಕ್ತಿ ಪೂಜೆಯಲ್ಲ, ಶಕ್ತಿ ಪ್ರದರ್ಶನವಲ್ಲ ಎಂದು ಸಿದ್ದರಾಮಯ್ಯ ಪದೇ ಪದೇ ಹೇಳುತ್ತಿದ್ದರೂ ಕಾಂಗ್ರೆಸ್ ಒಳಗೆ ಮಾತ್ರ ಈ ವಿಚಾರವಾಗಿ ಭಿನ್ನಾಬಿಪ್ರಾಯ ಇದ್ದ ಹಾಗೆ ಕಾಣಿಸುತ್ತಿದೆ. ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವಂತೆಯೇ  ‘ಎಸ್‌.ಎಂ.ಕೃಷ್ಣ ನಂತರ ಒಕ್ಕಲಿಗ ಸಮುದಾಯದಿಂದ ನಾನು ಮುಖ್ಯಮಂತ್ರಿ ಸ್ಥಾನ ಸಿಗುವ ಹಂತ ತಲುಪಿದ್ದೇನೆ. ಹೀಗಾಗಿ ನನ್ನ ಕೈ ಬಲಪಡಿಸಿ ಎಂದು ಒಕ್ಕಲಿಗ ಸಮುದಾಯವನ್ನು ಮನವಿ ಮಾಡಿದ್ದೇನೆ’ಎಂದು ಡಿಕೆಶಿ ಒಕ್ಕಲಿಗ ಕಾರ್ಡ್ ಪ್ಲೇ ಮಾಡಿದ್ದಾರೆ. 

ತಾವು ಒಕ್ಕಲಿಗ ಸಮುದಾಯದ ನಾಯಕ ಅಷ್ಟೇ ಅಲ್ಲ ಎಲ್ಲ ಸಮುದಾಯಗಳಿಗೂ ನಾಯಕ ಎಂದು ಆಗಾಗ ಹೇಳುತ್ತಿದ್ದ ಶಿವಕುಮಾರ್‌ ಈಗ ನಿರ್ದಿಷ್ಟಸಮುದಾಯಕ್ಕೆ ಸಂದೇಶ ನೀಡಲು ಇದೇ ಸಮಯವನ್ನು ಆಯ್ಕೆ ಮಾಡಿದ್ದು ಏಕೆ ಎಂಬುದಕ್ಕೆ ಉತ್ತರ ಸಿದ್ದರಾಮೋತ್ಸವಕ್ಕೆ ರಾಹುಲ್‌ ಗಾಂಧಿ ಆಗಮನ!

ಸಿದ್ದರಾಮಯ್ಯ ಬಣದ ಶಕ್ತಿ ಪ್ರದರ್ಶನದ ಅಖಾಡವಾಗಿರುವ ಈ ವೇದಿಕೆಯಲ್ಲಿ ಪಕ್ಷದ ವರಿಷ್ಠ ರಾಹುಲ್‌ ಗಾಂಧಿ ನೀಡುವ ಸಂದೇಶ ಅತಿ ಮುಖ್ಯವಾಗುತ್ತದೆ. ಯಾವುದೇ ಭಿನ್ನ ರಾಗವಿಲ್ಲದೆ ಸರಾಗವಾಗಿ ಈ ಕಾರ್ಯಕ್ರಮದಲ್ಲಿ ರಾಹುಲ್‌ ಗಾಂಧಿ ಅವರು ಸಿದ್ದರಾಮಯ್ಯ ಅವರನ್ನು ಹರಸಿ ದೆಹಲಿಗೆ ತೆರಳಿದರೆ ಅದು ಸಿದ್ದರಾಮಯ್ಯ ಪರ ಸ್ಪಷ್ಟಸಂದೇಶವಾಗಿ ಬಿಡುತ್ತದೆ ಎನ್ನುವುದು ಲೆಕ್ಕಾಚಾರ!

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more