ಮಂಡ್ಯವನ್ನೇ ಯೋಗಿ ಆಯ್ಕೆ ಮಾಡಿಕೊಂಡದ್ದೇಕೆ ?: ಸನ್ಯಾಸಿ ಸಿಎಂ ಹೆಜ್ಜೆಯ ಹಿಂದಿನ ಕಾಲಭೈರವ ರಹಸ್ಯ!

ಮಂಡ್ಯವನ್ನೇ ಯೋಗಿ ಆಯ್ಕೆ ಮಾಡಿಕೊಂಡದ್ದೇಕೆ ?: ಸನ್ಯಾಸಿ ಸಿಎಂ ಹೆಜ್ಜೆಯ ಹಿಂದಿನ ಕಾಲಭೈರವ ರಹಸ್ಯ!

Published : Apr 27, 2023, 04:02 PM IST

ಒಕ್ಕಲಿಗರ ಉಕ್ಕಿನ ಕೋಟೆಯಲ್ಲಿ ಕಾಲಭೈರವನ ಪರಮಭಕ್ತ!
ಮಂಡ್ಯ ಚಕ್ರವ್ಯೂಹ ಭೇದಿಸಲು ಯೋಗಿ ಆದಿತ್ಯನಾಥ್ ಅಸ್ತ್ರ..!
ಕುರುಕ್ಷೇತ್ರದಲ್ಲಿ ಸನ್ಯಾಸಿ ಸಿಎಂ.. ಏರುತ್ತಾ ಬಿಜೆಪಿ ಗ್ರಾಫ್..?

ಮಂಡ್ಯ: ರಾಜಕೀಯ ರಣಭೂಮಿಗೆ, ರಣಕಲಿಗಳ ಯುದ್ಧಭೂಮಿಗೆ ಸನ್ಯಾಸಿ ಯೋಗಿಯ ಎಂಟ್ರಿಯಾಗಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕರ್ನಾಟಕ ಕುರುಕ್ಷೇತ್ರಕ್ಕೆ ಧಾಮ್ ಧೂಮ್ ಎಂಟ್ರಿ ಕೊಟ್ಟಿದ್ದಾರೆ. ರಣಕ್ಷೇತ್ರಕ್ಕೆ ಸನ್ಯಾಸಿ ಯೋಗಿಯ ಎಂಟ್ರಿಯಾಗಿರೋದು ರಣರಣ ಮಂಡ್ಯ ಮೂಲಕ. ಉತ್ತರ ಪ್ರದೇಶದ ಸನ್ಯಾಸಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕರ್ನಾಟಕ ಕುರುಕ್ಷೇತ್ರಕ್ಕೆ ಮಂಡ್ಯ ರಣಭೂಮಿಯಿಂದಲೇ ಎಂಟ್ರಿ ಕೊಟ್ಟಿದ್ದಾರೆ. ರಣರಣ ಮಂಡ್ಯ ನಂತ್ರ ಗಡಿಜಿಲ್ಲೆ ವಿಜಯಪುರ ರಣರಂಗಕ್ಕೆ ಸನ್ಯಾಸಿ ಯೋಗಿ ಎಂಟ್ರಿ ಕೊಟ್ಟಿದ್ದಾರೆ. ಸನ್ಯಾಸಿ ಯೋಗಿಯ ಶಕ್ತಿ, ಪ್ರಧಾನಿ ಮೋದಿ ಬಲವೇ ಕರ್ನಾಟಕ ಕುರುಕ್ಷೇತ್ರದಲ್ಲಿ ಬಿಜೆಪಿ ಬತ್ತಳಿಕೆಯ ಬ್ರಹ್ಮಾಸ್ತ್ರವಾಗಿದೆ. ಆ ಬ್ರಹ್ಮಾಸ್ತ್ರಗಳು ಬಿಜೆಪಿಯನ್ನು ಅಧಿಕಾರದ ಗದ್ದುಗೆಯಲ್ಲಿ ಕೂರಿಸಲಿವೆಯಾ ಅನ್ನೋದೇ ಪ್ರಶ್ನೆಯಾಗಿದೆ. 

ಇದನ್ನೂ ವೀಕ್ಷಿಸಿ: 'ಕೈ' ನಾಯಕರ ಸುಳ್ಳು ಬಿಚ್ಚಿಡುವ 'ಅಸತೋಮ ಸದ್ಗಮಯ' ಪುಸ್ತಕ ಬಿಡುಗಡೆ


 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more