ಮಂಡ್ಯವನ್ನೇ ಯೋಗಿ ಆಯ್ಕೆ ಮಾಡಿಕೊಂಡದ್ದೇಕೆ ?: ಸನ್ಯಾಸಿ ಸಿಎಂ ಹೆಜ್ಜೆಯ ಹಿಂದಿನ ಕಾಲಭೈರವ ರಹಸ್ಯ!

ಮಂಡ್ಯವನ್ನೇ ಯೋಗಿ ಆಯ್ಕೆ ಮಾಡಿಕೊಂಡದ್ದೇಕೆ ?: ಸನ್ಯಾಸಿ ಸಿಎಂ ಹೆಜ್ಜೆಯ ಹಿಂದಿನ ಕಾಲಭೈರವ ರಹಸ್ಯ!

Published : Apr 27, 2023, 04:02 PM IST

ಒಕ್ಕಲಿಗರ ಉಕ್ಕಿನ ಕೋಟೆಯಲ್ಲಿ ಕಾಲಭೈರವನ ಪರಮಭಕ್ತ!
ಮಂಡ್ಯ ಚಕ್ರವ್ಯೂಹ ಭೇದಿಸಲು ಯೋಗಿ ಆದಿತ್ಯನಾಥ್ ಅಸ್ತ್ರ..!
ಕುರುಕ್ಷೇತ್ರದಲ್ಲಿ ಸನ್ಯಾಸಿ ಸಿಎಂ.. ಏರುತ್ತಾ ಬಿಜೆಪಿ ಗ್ರಾಫ್..?

ಮಂಡ್ಯ: ರಾಜಕೀಯ ರಣಭೂಮಿಗೆ, ರಣಕಲಿಗಳ ಯುದ್ಧಭೂಮಿಗೆ ಸನ್ಯಾಸಿ ಯೋಗಿಯ ಎಂಟ್ರಿಯಾಗಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕರ್ನಾಟಕ ಕುರುಕ್ಷೇತ್ರಕ್ಕೆ ಧಾಮ್ ಧೂಮ್ ಎಂಟ್ರಿ ಕೊಟ್ಟಿದ್ದಾರೆ. ರಣಕ್ಷೇತ್ರಕ್ಕೆ ಸನ್ಯಾಸಿ ಯೋಗಿಯ ಎಂಟ್ರಿಯಾಗಿರೋದು ರಣರಣ ಮಂಡ್ಯ ಮೂಲಕ. ಉತ್ತರ ಪ್ರದೇಶದ ಸನ್ಯಾಸಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕರ್ನಾಟಕ ಕುರುಕ್ಷೇತ್ರಕ್ಕೆ ಮಂಡ್ಯ ರಣಭೂಮಿಯಿಂದಲೇ ಎಂಟ್ರಿ ಕೊಟ್ಟಿದ್ದಾರೆ. ರಣರಣ ಮಂಡ್ಯ ನಂತ್ರ ಗಡಿಜಿಲ್ಲೆ ವಿಜಯಪುರ ರಣರಂಗಕ್ಕೆ ಸನ್ಯಾಸಿ ಯೋಗಿ ಎಂಟ್ರಿ ಕೊಟ್ಟಿದ್ದಾರೆ. ಸನ್ಯಾಸಿ ಯೋಗಿಯ ಶಕ್ತಿ, ಪ್ರಧಾನಿ ಮೋದಿ ಬಲವೇ ಕರ್ನಾಟಕ ಕುರುಕ್ಷೇತ್ರದಲ್ಲಿ ಬಿಜೆಪಿ ಬತ್ತಳಿಕೆಯ ಬ್ರಹ್ಮಾಸ್ತ್ರವಾಗಿದೆ. ಆ ಬ್ರಹ್ಮಾಸ್ತ್ರಗಳು ಬಿಜೆಪಿಯನ್ನು ಅಧಿಕಾರದ ಗದ್ದುಗೆಯಲ್ಲಿ ಕೂರಿಸಲಿವೆಯಾ ಅನ್ನೋದೇ ಪ್ರಶ್ನೆಯಾಗಿದೆ. 

ಇದನ್ನೂ ವೀಕ್ಷಿಸಿ: 'ಕೈ' ನಾಯಕರ ಸುಳ್ಳು ಬಿಚ್ಚಿಡುವ 'ಅಸತೋಮ ಸದ್ಗಮಯ' ಪುಸ್ತಕ ಬಿಡುಗಡೆ


 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more