ಮಂಡ್ಯವನ್ನೇ ಯೋಗಿ ಆಯ್ಕೆ ಮಾಡಿಕೊಂಡದ್ದೇಕೆ ?: ಸನ್ಯಾಸಿ ಸಿಎಂ ಹೆಜ್ಜೆಯ ಹಿಂದಿನ ಕಾಲಭೈರವ ರಹಸ್ಯ!

ಮಂಡ್ಯವನ್ನೇ ಯೋಗಿ ಆಯ್ಕೆ ಮಾಡಿಕೊಂಡದ್ದೇಕೆ ?: ಸನ್ಯಾಸಿ ಸಿಎಂ ಹೆಜ್ಜೆಯ ಹಿಂದಿನ ಕಾಲಭೈರವ ರಹಸ್ಯ!

Published : Apr 27, 2023, 04:02 PM IST

ಒಕ್ಕಲಿಗರ ಉಕ್ಕಿನ ಕೋಟೆಯಲ್ಲಿ ಕಾಲಭೈರವನ ಪರಮಭಕ್ತ!
ಮಂಡ್ಯ ಚಕ್ರವ್ಯೂಹ ಭೇದಿಸಲು ಯೋಗಿ ಆದಿತ್ಯನಾಥ್ ಅಸ್ತ್ರ..!
ಕುರುಕ್ಷೇತ್ರದಲ್ಲಿ ಸನ್ಯಾಸಿ ಸಿಎಂ.. ಏರುತ್ತಾ ಬಿಜೆಪಿ ಗ್ರಾಫ್..?

ಮಂಡ್ಯ: ರಾಜಕೀಯ ರಣಭೂಮಿಗೆ, ರಣಕಲಿಗಳ ಯುದ್ಧಭೂಮಿಗೆ ಸನ್ಯಾಸಿ ಯೋಗಿಯ ಎಂಟ್ರಿಯಾಗಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕರ್ನಾಟಕ ಕುರುಕ್ಷೇತ್ರಕ್ಕೆ ಧಾಮ್ ಧೂಮ್ ಎಂಟ್ರಿ ಕೊಟ್ಟಿದ್ದಾರೆ. ರಣಕ್ಷೇತ್ರಕ್ಕೆ ಸನ್ಯಾಸಿ ಯೋಗಿಯ ಎಂಟ್ರಿಯಾಗಿರೋದು ರಣರಣ ಮಂಡ್ಯ ಮೂಲಕ. ಉತ್ತರ ಪ್ರದೇಶದ ಸನ್ಯಾಸಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕರ್ನಾಟಕ ಕುರುಕ್ಷೇತ್ರಕ್ಕೆ ಮಂಡ್ಯ ರಣಭೂಮಿಯಿಂದಲೇ ಎಂಟ್ರಿ ಕೊಟ್ಟಿದ್ದಾರೆ. ರಣರಣ ಮಂಡ್ಯ ನಂತ್ರ ಗಡಿಜಿಲ್ಲೆ ವಿಜಯಪುರ ರಣರಂಗಕ್ಕೆ ಸನ್ಯಾಸಿ ಯೋಗಿ ಎಂಟ್ರಿ ಕೊಟ್ಟಿದ್ದಾರೆ. ಸನ್ಯಾಸಿ ಯೋಗಿಯ ಶಕ್ತಿ, ಪ್ರಧಾನಿ ಮೋದಿ ಬಲವೇ ಕರ್ನಾಟಕ ಕುರುಕ್ಷೇತ್ರದಲ್ಲಿ ಬಿಜೆಪಿ ಬತ್ತಳಿಕೆಯ ಬ್ರಹ್ಮಾಸ್ತ್ರವಾಗಿದೆ. ಆ ಬ್ರಹ್ಮಾಸ್ತ್ರಗಳು ಬಿಜೆಪಿಯನ್ನು ಅಧಿಕಾರದ ಗದ್ದುಗೆಯಲ್ಲಿ ಕೂರಿಸಲಿವೆಯಾ ಅನ್ನೋದೇ ಪ್ರಶ್ನೆಯಾಗಿದೆ. 

ಇದನ್ನೂ ವೀಕ್ಷಿಸಿ: 'ಕೈ' ನಾಯಕರ ಸುಳ್ಳು ಬಿಚ್ಚಿಡುವ 'ಅಸತೋಮ ಸದ್ಗಮಯ' ಪುಸ್ತಕ ಬಿಡುಗಡೆ


 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more