ಮಂಡ್ಯವನ್ನೇ ಯೋಗಿ ಆಯ್ಕೆ ಮಾಡಿಕೊಂಡದ್ದೇಕೆ ?: ಸನ್ಯಾಸಿ ಸಿಎಂ ಹೆಜ್ಜೆಯ ಹಿಂದಿನ ಕಾಲಭೈರವ ರಹಸ್ಯ!

ಮಂಡ್ಯವನ್ನೇ ಯೋಗಿ ಆಯ್ಕೆ ಮಾಡಿಕೊಂಡದ್ದೇಕೆ ?: ಸನ್ಯಾಸಿ ಸಿಎಂ ಹೆಜ್ಜೆಯ ಹಿಂದಿನ ಕಾಲಭೈರವ ರಹಸ್ಯ!

Published : Apr 27, 2023, 04:02 PM IST

ಒಕ್ಕಲಿಗರ ಉಕ್ಕಿನ ಕೋಟೆಯಲ್ಲಿ ಕಾಲಭೈರವನ ಪರಮಭಕ್ತ!
ಮಂಡ್ಯ ಚಕ್ರವ್ಯೂಹ ಭೇದಿಸಲು ಯೋಗಿ ಆದಿತ್ಯನಾಥ್ ಅಸ್ತ್ರ..!
ಕುರುಕ್ಷೇತ್ರದಲ್ಲಿ ಸನ್ಯಾಸಿ ಸಿಎಂ.. ಏರುತ್ತಾ ಬಿಜೆಪಿ ಗ್ರಾಫ್..?

ಮಂಡ್ಯ: ರಾಜಕೀಯ ರಣಭೂಮಿಗೆ, ರಣಕಲಿಗಳ ಯುದ್ಧಭೂಮಿಗೆ ಸನ್ಯಾಸಿ ಯೋಗಿಯ ಎಂಟ್ರಿಯಾಗಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕರ್ನಾಟಕ ಕುರುಕ್ಷೇತ್ರಕ್ಕೆ ಧಾಮ್ ಧೂಮ್ ಎಂಟ್ರಿ ಕೊಟ್ಟಿದ್ದಾರೆ. ರಣಕ್ಷೇತ್ರಕ್ಕೆ ಸನ್ಯಾಸಿ ಯೋಗಿಯ ಎಂಟ್ರಿಯಾಗಿರೋದು ರಣರಣ ಮಂಡ್ಯ ಮೂಲಕ. ಉತ್ತರ ಪ್ರದೇಶದ ಸನ್ಯಾಸಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕರ್ನಾಟಕ ಕುರುಕ್ಷೇತ್ರಕ್ಕೆ ಮಂಡ್ಯ ರಣಭೂಮಿಯಿಂದಲೇ ಎಂಟ್ರಿ ಕೊಟ್ಟಿದ್ದಾರೆ. ರಣರಣ ಮಂಡ್ಯ ನಂತ್ರ ಗಡಿಜಿಲ್ಲೆ ವಿಜಯಪುರ ರಣರಂಗಕ್ಕೆ ಸನ್ಯಾಸಿ ಯೋಗಿ ಎಂಟ್ರಿ ಕೊಟ್ಟಿದ್ದಾರೆ. ಸನ್ಯಾಸಿ ಯೋಗಿಯ ಶಕ್ತಿ, ಪ್ರಧಾನಿ ಮೋದಿ ಬಲವೇ ಕರ್ನಾಟಕ ಕುರುಕ್ಷೇತ್ರದಲ್ಲಿ ಬಿಜೆಪಿ ಬತ್ತಳಿಕೆಯ ಬ್ರಹ್ಮಾಸ್ತ್ರವಾಗಿದೆ. ಆ ಬ್ರಹ್ಮಾಸ್ತ್ರಗಳು ಬಿಜೆಪಿಯನ್ನು ಅಧಿಕಾರದ ಗದ್ದುಗೆಯಲ್ಲಿ ಕೂರಿಸಲಿವೆಯಾ ಅನ್ನೋದೇ ಪ್ರಶ್ನೆಯಾಗಿದೆ. 

ಇದನ್ನೂ ವೀಕ್ಷಿಸಿ: 'ಕೈ' ನಾಯಕರ ಸುಳ್ಳು ಬಿಚ್ಚಿಡುವ 'ಅಸತೋಮ ಸದ್ಗಮಯ' ಪುಸ್ತಕ ಬಿಡುಗಡೆ


 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more