ರಾಜಕೀಯ ನಿವೃತ್ತಿ ಘೋಷಿಸಿದ ಬಿಜೆಪಿ ಸಂಸದ? ಶುರುವಾಯ್ತು ಟಿಕೆಟ್‌ ರೇಸ್!

ರಾಜಕೀಯ ನಿವೃತ್ತಿ ಘೋಷಿಸಿದ ಬಿಜೆಪಿ ಸಂಸದ? ಶುರುವಾಯ್ತು ಟಿಕೆಟ್‌ ರೇಸ್!

Published : Jun 07, 2023, 10:24 AM IST

ವಿಧಾನಸಭಾ ಚುನಾವಣೆಯ ಸೋಲಿನ ಬೆನ್ನಲ್ಲೇ ಬಿಜೆಪಿಯು ಮುಂಬರುವ ಲೋಕಸಭಾ ಚುನಾವಣೆಗೆ ತೆರೆಮರೆಯಲ್ಲಿ  ಬಿಜೆಪಿ ಸಿದ್ಧತೆ ಆರಂಭಿಸಿದೆ.2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಮಾಜಿ ಸಚಿವ ವಿ ಸೋಮಣ್ಣ ಸ್ಪರ್ಧೆ ಮಾಡುತ್ತಾರೆ ಎನ್ನಲಾಗಿದೆ. ಈ ಬಗ್ಗೆ ಒಂದು ಆಡಿಯೋ ಸಹ ವೈರಲ್ ಆಗಿದೆ. 

ವಿಧಾನಸಭಾ ಚುನಾವಣೆಯ ಸೋಲಿನ ಬೆನ್ನಲ್ಲೇ ಬಿಜೆಪಿಯು ಮುಂಬರುವ ಲೋಕಸಭಾ ಚುನಾವಣೆಗೆ ತೆರೆಮರೆಯಲ್ಲಿ  ಬಿಜೆಪಿ ಸಿದ್ಧತೆ ಆರಂಭಿಸಿದೆ. ಹೀಗಾಗಿ  ಬಿಜೆಪಿಚನಾವಣೆಗೆ ಭರ್ಜರಿ ತಯಾರಿ ಆರಂಭಿಸಿದ್ದು,  ಈ ಬಾರಿ ಅಭ್ಯರ್ಥಿಗಳಲ್ಲಿ ದಲಾವಣೆಗಳಾಗುವ ಮಾತುಗಳು ಕೇಳಿಬರುತ್ತಿವೆ. 2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಮಾಜಿ ಸಚಿವ ವಿ ಸೋಮಣ್ಣ ಸ್ಪರ್ಧೆ ಮಾಡುತ್ತಾರೆ ಎನ್ನಲಾಗಿದೆ. ಈ ಬಗ್ಗೆ ಒಂದು ಆಡಿಯೋ ಸಹ ವೈರಲ್ ಆಗಿದೆ. ಖುದ್ದು ಹಾಲಿ ಸಂಸದ ಜಿಎಸ್ ಬಸವರಾಜು ಅವರು ಮಾತನಾಡಿರುವ ಎನ್ನಲಾದ ಆಡಿಯೋ  ವೈರಲ್‌ ಆಗಿದ್ದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ನನ್ನ ಸೀಟ್​ ಅನ್ನು ಮಾಜಿ ಸಚಿವ ವಿ.ಸೋಮಣ್ಣಗೆ ಕೊಡುತ್ತಾರೆ. ಚುನಾವಣೆಗೆ ಸ್ಪರ್ಧಿಸಲ್ಲ ಎಂದು ಈಗಾಗಲೇ ನಾನು ದೆಹಲಿಗೆ ಹೋಗಿದ್ದಾಗ ಹೇಳಿದ್ದೇನೆ ಎಂದು ಸಂಸದ G.S.ಬಸವರಾಜು ಅವರದ್ದು ಎನ್ನಲಾದ ಆಡಿಯೋ  ಲೀಕ್ ಆಗಿದೆ. 
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?