News Hour Special: ಪ್ರಜಾಕೀಯ ಪಕ್ಷ, ಸಿದ್ಧಾಂತ, ನೀತಿ-ಧೋರಣೆ, ಕೆಲಸ-ಕಾರ್ಯಕ್ರಮಗಳ ಬಗ್ಗೆ ಉಪೇಂದ್ರ ಮಾತು!

News Hour Special: ಪ್ರಜಾಕೀಯ ಪಕ್ಷ, ಸಿದ್ಧಾಂತ, ನೀತಿ-ಧೋರಣೆ, ಕೆಲಸ-ಕಾರ್ಯಕ್ರಮಗಳ ಬಗ್ಗೆ ಉಪೇಂದ್ರ ಮಾತು!

Published : Mar 24, 2023, 05:03 PM IST

ನ್ಯೂಸ್‌ ಅವರ್ ಸ್ಪೆಶಲ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಟ-ರಾಜಕಾರಣಿ ಉಪೇಂದ್ರ ಹತ್ತು ಹಲವಾರು ವಿಚಾರಗಳ ಬಗ್ಗೆ ಸಂವಾದ ನಡೆಸಿ ದೇಶ ವೈಚಾರಿಕತೆಯ ರಾಷ್ಟ್ರವಾಗಬೇಕು ಅಂದ್ರೆ ಜನ ವೈಚಾರಿಕತೆಯನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ನ್ಯೂಸ್‌ ಅವರ್ ಸ್ಪೆಶಲ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಟ-ರಾಜಕಾರಣಿ ಉಪೇಂದ್ರ ಹತ್ತು ಹಲವಾರು ವಿಚಾರಗಳ ಬಗ್ಗೆ ಸಂವಾದ ನಡೆಸಿದರು. ದೇಶ ವೈಚಾರಿಕತೆಯ ರಾಷ್ಟ್ರವಾಗಬೇಕು ಅಂದ್ರೆ ಜನ ವೈಚಾರಿಕತೆಯನ್ನು ಅಳವಡಿಸಿಕೊಳ್ಳಬೇಕು ಇಲ್ಲಿ ಗೆಲುವು ಸೋಲು ಮುಖ್ಯ ಅಲ್ಲ ಎಂದು ಅಭಿಪ್ರಯಾ ಪಟ್ಟಿದ್ದಾರೆ, ಇನ್ನು ನಾಯಕತ್ವದ ಬಗ್ಗೆ ನನಗೆ ನಂಬಿಕೆ ಇಲ್ಲ , ನನಗೆ ಏನು ಗೊತ್ತಿಲ್ಲ ನಾನು ಏನು ಮಾಡಲ್ಲ ನೀವು ಹೇಳುವುದು ಬಿಟ್ಟು ಅನ್ನುವುದು ಪ್ರಜಾಕೀಯ, ನನಗೆ ಎಲ್ಲ ಗೊತ್ತು ನಾನು ಎಲ್ಲ ಮಾಡುತ್ತೇನೆ ನೀವು ಹೇಳುವುದು ಬಿಟ್ಟು ಅನ್ನುವುದು ರಾಜಕೀಯ ಜನರಿಗೆ ಏನು ಬೇಕು ಅದೇ ಪ್ರಣಾಳಿಕೆ ಎಂದು ಉಪೇಂದ್ರ ತಿಳಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಪ್ರಜೆಯಾಗಿದ್ದರು ರಾಜನಾಗಿ ಬದುಕಬೇಕು ಎಂದು ಆಸೆ ಪಡುತ್ತೇನೆ.  ಹೋರಾಟ ಮಾಡಿ ಸ್ವಾತಂತ್ರ ಬಂತು  ಎಂದು ಹೇಳುತ್ತಾರೆ . ಆಗ ಬೇರೆ ದೇಶದ ವಿರುದ್ದ ಹೋರಾಡುವುದು ಅನಿವಾರ್ಯವಾಗಿತ್ತು, ಇಗ ಯಾಕೆ ಹೋರಾಟ ಮಾಡಬೇಕು ಎಲ್ಲ ನಮ್ಮ ಅಣ್ಣ ತಮ್ಮಂದಿರು ಎಂದು ಹೇಳಿದರು. ಜನ ಗೆಲ್ಲುವರೆಗೆ ಅಭ್ಯರ್ಥಿ ಗೆಲ್ಲಲು ಆಗುವುದಿಲ್ಲ. ರಾಜಕೀಯ ಮನಸ್ಥಿತಿಯಲ್ಲಿ ಪ್ರಜಾಕೀಯಕ್ಕೆ ವೋಟ್‌ ಹಾಕಬೇಡಿ  ಎಂದು
 ಹೇಳಿದರು.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more