News Hour Special: ಪ್ರಜಾಕೀಯ ಪಕ್ಷ, ಸಿದ್ಧಾಂತ, ನೀತಿ-ಧೋರಣೆ, ಕೆಲಸ-ಕಾರ್ಯಕ್ರಮಗಳ ಬಗ್ಗೆ ಉಪೇಂದ್ರ ಮಾತು!

News Hour Special: ಪ್ರಜಾಕೀಯ ಪಕ್ಷ, ಸಿದ್ಧಾಂತ, ನೀತಿ-ಧೋರಣೆ, ಕೆಲಸ-ಕಾರ್ಯಕ್ರಮಗಳ ಬಗ್ಗೆ ಉಪೇಂದ್ರ ಮಾತು!

Published : Mar 24, 2023, 05:03 PM IST

ನ್ಯೂಸ್‌ ಅವರ್ ಸ್ಪೆಶಲ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಟ-ರಾಜಕಾರಣಿ ಉಪೇಂದ್ರ ಹತ್ತು ಹಲವಾರು ವಿಚಾರಗಳ ಬಗ್ಗೆ ಸಂವಾದ ನಡೆಸಿ ದೇಶ ವೈಚಾರಿಕತೆಯ ರಾಷ್ಟ್ರವಾಗಬೇಕು ಅಂದ್ರೆ ಜನ ವೈಚಾರಿಕತೆಯನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ನ್ಯೂಸ್‌ ಅವರ್ ಸ್ಪೆಶಲ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಟ-ರಾಜಕಾರಣಿ ಉಪೇಂದ್ರ ಹತ್ತು ಹಲವಾರು ವಿಚಾರಗಳ ಬಗ್ಗೆ ಸಂವಾದ ನಡೆಸಿದರು. ದೇಶ ವೈಚಾರಿಕತೆಯ ರಾಷ್ಟ್ರವಾಗಬೇಕು ಅಂದ್ರೆ ಜನ ವೈಚಾರಿಕತೆಯನ್ನು ಅಳವಡಿಸಿಕೊಳ್ಳಬೇಕು ಇಲ್ಲಿ ಗೆಲುವು ಸೋಲು ಮುಖ್ಯ ಅಲ್ಲ ಎಂದು ಅಭಿಪ್ರಯಾ ಪಟ್ಟಿದ್ದಾರೆ, ಇನ್ನು ನಾಯಕತ್ವದ ಬಗ್ಗೆ ನನಗೆ ನಂಬಿಕೆ ಇಲ್ಲ , ನನಗೆ ಏನು ಗೊತ್ತಿಲ್ಲ ನಾನು ಏನು ಮಾಡಲ್ಲ ನೀವು ಹೇಳುವುದು ಬಿಟ್ಟು ಅನ್ನುವುದು ಪ್ರಜಾಕೀಯ, ನನಗೆ ಎಲ್ಲ ಗೊತ್ತು ನಾನು ಎಲ್ಲ ಮಾಡುತ್ತೇನೆ ನೀವು ಹೇಳುವುದು ಬಿಟ್ಟು ಅನ್ನುವುದು ರಾಜಕೀಯ ಜನರಿಗೆ ಏನು ಬೇಕು ಅದೇ ಪ್ರಣಾಳಿಕೆ ಎಂದು ಉಪೇಂದ್ರ ತಿಳಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಪ್ರಜೆಯಾಗಿದ್ದರು ರಾಜನಾಗಿ ಬದುಕಬೇಕು ಎಂದು ಆಸೆ ಪಡುತ್ತೇನೆ.  ಹೋರಾಟ ಮಾಡಿ ಸ್ವಾತಂತ್ರ ಬಂತು  ಎಂದು ಹೇಳುತ್ತಾರೆ . ಆಗ ಬೇರೆ ದೇಶದ ವಿರುದ್ದ ಹೋರಾಡುವುದು ಅನಿವಾರ್ಯವಾಗಿತ್ತು, ಇಗ ಯಾಕೆ ಹೋರಾಟ ಮಾಡಬೇಕು ಎಲ್ಲ ನಮ್ಮ ಅಣ್ಣ ತಮ್ಮಂದಿರು ಎಂದು ಹೇಳಿದರು. ಜನ ಗೆಲ್ಲುವರೆಗೆ ಅಭ್ಯರ್ಥಿ ಗೆಲ್ಲಲು ಆಗುವುದಿಲ್ಲ. ರಾಜಕೀಯ ಮನಸ್ಥಿತಿಯಲ್ಲಿ ಪ್ರಜಾಕೀಯಕ್ಕೆ ವೋಟ್‌ ಹಾಕಬೇಡಿ  ಎಂದು
 ಹೇಳಿದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more