News Hour Special: ಪ್ರಜಾಕೀಯ ಪಕ್ಷ, ಸಿದ್ಧಾಂತ, ನೀತಿ-ಧೋರಣೆ, ಕೆಲಸ-ಕಾರ್ಯಕ್ರಮಗಳ ಬಗ್ಗೆ ಉಪೇಂದ್ರ ಮಾತು!

News Hour Special: ಪ್ರಜಾಕೀಯ ಪಕ್ಷ, ಸಿದ್ಧಾಂತ, ನೀತಿ-ಧೋರಣೆ, ಕೆಲಸ-ಕಾರ್ಯಕ್ರಮಗಳ ಬಗ್ಗೆ ಉಪೇಂದ್ರ ಮಾತು!

Published : Mar 24, 2023, 05:03 PM IST

ನ್ಯೂಸ್‌ ಅವರ್ ಸ್ಪೆಶಲ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಟ-ರಾಜಕಾರಣಿ ಉಪೇಂದ್ರ ಹತ್ತು ಹಲವಾರು ವಿಚಾರಗಳ ಬಗ್ಗೆ ಸಂವಾದ ನಡೆಸಿ ದೇಶ ವೈಚಾರಿಕತೆಯ ರಾಷ್ಟ್ರವಾಗಬೇಕು ಅಂದ್ರೆ ಜನ ವೈಚಾರಿಕತೆಯನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ನ್ಯೂಸ್‌ ಅವರ್ ಸ್ಪೆಶಲ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಟ-ರಾಜಕಾರಣಿ ಉಪೇಂದ್ರ ಹತ್ತು ಹಲವಾರು ವಿಚಾರಗಳ ಬಗ್ಗೆ ಸಂವಾದ ನಡೆಸಿದರು. ದೇಶ ವೈಚಾರಿಕತೆಯ ರಾಷ್ಟ್ರವಾಗಬೇಕು ಅಂದ್ರೆ ಜನ ವೈಚಾರಿಕತೆಯನ್ನು ಅಳವಡಿಸಿಕೊಳ್ಳಬೇಕು ಇಲ್ಲಿ ಗೆಲುವು ಸೋಲು ಮುಖ್ಯ ಅಲ್ಲ ಎಂದು ಅಭಿಪ್ರಯಾ ಪಟ್ಟಿದ್ದಾರೆ, ಇನ್ನು ನಾಯಕತ್ವದ ಬಗ್ಗೆ ನನಗೆ ನಂಬಿಕೆ ಇಲ್ಲ , ನನಗೆ ಏನು ಗೊತ್ತಿಲ್ಲ ನಾನು ಏನು ಮಾಡಲ್ಲ ನೀವು ಹೇಳುವುದು ಬಿಟ್ಟು ಅನ್ನುವುದು ಪ್ರಜಾಕೀಯ, ನನಗೆ ಎಲ್ಲ ಗೊತ್ತು ನಾನು ಎಲ್ಲ ಮಾಡುತ್ತೇನೆ ನೀವು ಹೇಳುವುದು ಬಿಟ್ಟು ಅನ್ನುವುದು ರಾಜಕೀಯ ಜನರಿಗೆ ಏನು ಬೇಕು ಅದೇ ಪ್ರಣಾಳಿಕೆ ಎಂದು ಉಪೇಂದ್ರ ತಿಳಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಪ್ರಜೆಯಾಗಿದ್ದರು ರಾಜನಾಗಿ ಬದುಕಬೇಕು ಎಂದು ಆಸೆ ಪಡುತ್ತೇನೆ.  ಹೋರಾಟ ಮಾಡಿ ಸ್ವಾತಂತ್ರ ಬಂತು  ಎಂದು ಹೇಳುತ್ತಾರೆ . ಆಗ ಬೇರೆ ದೇಶದ ವಿರುದ್ದ ಹೋರಾಡುವುದು ಅನಿವಾರ್ಯವಾಗಿತ್ತು, ಇಗ ಯಾಕೆ ಹೋರಾಟ ಮಾಡಬೇಕು ಎಲ್ಲ ನಮ್ಮ ಅಣ್ಣ ತಮ್ಮಂದಿರು ಎಂದು ಹೇಳಿದರು. ಜನ ಗೆಲ್ಲುವರೆಗೆ ಅಭ್ಯರ್ಥಿ ಗೆಲ್ಲಲು ಆಗುವುದಿಲ್ಲ. ರಾಜಕೀಯ ಮನಸ್ಥಿತಿಯಲ್ಲಿ ಪ್ರಜಾಕೀಯಕ್ಕೆ ವೋಟ್‌ ಹಾಕಬೇಡಿ  ಎಂದು
 ಹೇಳಿದರು.

18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
Read more