News Hour Special: ಪ್ರಜಾಕೀಯ ಪಕ್ಷ, ಸಿದ್ಧಾಂತ, ನೀತಿ-ಧೋರಣೆ, ಕೆಲಸ-ಕಾರ್ಯಕ್ರಮಗಳ ಬಗ್ಗೆ ಉಪೇಂದ್ರ ಮಾತು!

News Hour Special: ಪ್ರಜಾಕೀಯ ಪಕ್ಷ, ಸಿದ್ಧಾಂತ, ನೀತಿ-ಧೋರಣೆ, ಕೆಲಸ-ಕಾರ್ಯಕ್ರಮಗಳ ಬಗ್ಗೆ ಉಪೇಂದ್ರ ಮಾತು!

Published : Mar 24, 2023, 05:03 PM IST

ನ್ಯೂಸ್‌ ಅವರ್ ಸ್ಪೆಶಲ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಟ-ರಾಜಕಾರಣಿ ಉಪೇಂದ್ರ ಹತ್ತು ಹಲವಾರು ವಿಚಾರಗಳ ಬಗ್ಗೆ ಸಂವಾದ ನಡೆಸಿ ದೇಶ ವೈಚಾರಿಕತೆಯ ರಾಷ್ಟ್ರವಾಗಬೇಕು ಅಂದ್ರೆ ಜನ ವೈಚಾರಿಕತೆಯನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ನ್ಯೂಸ್‌ ಅವರ್ ಸ್ಪೆಶಲ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಟ-ರಾಜಕಾರಣಿ ಉಪೇಂದ್ರ ಹತ್ತು ಹಲವಾರು ವಿಚಾರಗಳ ಬಗ್ಗೆ ಸಂವಾದ ನಡೆಸಿದರು. ದೇಶ ವೈಚಾರಿಕತೆಯ ರಾಷ್ಟ್ರವಾಗಬೇಕು ಅಂದ್ರೆ ಜನ ವೈಚಾರಿಕತೆಯನ್ನು ಅಳವಡಿಸಿಕೊಳ್ಳಬೇಕು ಇಲ್ಲಿ ಗೆಲುವು ಸೋಲು ಮುಖ್ಯ ಅಲ್ಲ ಎಂದು ಅಭಿಪ್ರಯಾ ಪಟ್ಟಿದ್ದಾರೆ, ಇನ್ನು ನಾಯಕತ್ವದ ಬಗ್ಗೆ ನನಗೆ ನಂಬಿಕೆ ಇಲ್ಲ , ನನಗೆ ಏನು ಗೊತ್ತಿಲ್ಲ ನಾನು ಏನು ಮಾಡಲ್ಲ ನೀವು ಹೇಳುವುದು ಬಿಟ್ಟು ಅನ್ನುವುದು ಪ್ರಜಾಕೀಯ, ನನಗೆ ಎಲ್ಲ ಗೊತ್ತು ನಾನು ಎಲ್ಲ ಮಾಡುತ್ತೇನೆ ನೀವು ಹೇಳುವುದು ಬಿಟ್ಟು ಅನ್ನುವುದು ರಾಜಕೀಯ ಜನರಿಗೆ ಏನು ಬೇಕು ಅದೇ ಪ್ರಣಾಳಿಕೆ ಎಂದು ಉಪೇಂದ್ರ ತಿಳಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಪ್ರಜೆಯಾಗಿದ್ದರು ರಾಜನಾಗಿ ಬದುಕಬೇಕು ಎಂದು ಆಸೆ ಪಡುತ್ತೇನೆ.  ಹೋರಾಟ ಮಾಡಿ ಸ್ವಾತಂತ್ರ ಬಂತು  ಎಂದು ಹೇಳುತ್ತಾರೆ . ಆಗ ಬೇರೆ ದೇಶದ ವಿರುದ್ದ ಹೋರಾಡುವುದು ಅನಿವಾರ್ಯವಾಗಿತ್ತು, ಇಗ ಯಾಕೆ ಹೋರಾಟ ಮಾಡಬೇಕು ಎಲ್ಲ ನಮ್ಮ ಅಣ್ಣ ತಮ್ಮಂದಿರು ಎಂದು ಹೇಳಿದರು. ಜನ ಗೆಲ್ಲುವರೆಗೆ ಅಭ್ಯರ್ಥಿ ಗೆಲ್ಲಲು ಆಗುವುದಿಲ್ಲ. ರಾಜಕೀಯ ಮನಸ್ಥಿತಿಯಲ್ಲಿ ಪ್ರಜಾಕೀಯಕ್ಕೆ ವೋಟ್‌ ಹಾಕಬೇಡಿ  ಎಂದು
 ಹೇಳಿದರು.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more