ಜಾರಕಿಹೊಳಿ ಸೀಡಿ VS ಮೇಟಿ ಸೀಡಿ; ಕಾಂಗ್ರೆಸ್ ಬ್ರಹ್ಮಾಸ್ತ್ರಕ್ಕೆ ಬಿಜೆಪಿ ಪ್ರತ್ಯಸ್ತ್ರ

ಜಾರಕಿಹೊಳಿ ಸೀಡಿ VS ಮೇಟಿ ಸೀಡಿ; ಕಾಂಗ್ರೆಸ್ ಬ್ರಹ್ಮಾಸ್ತ್ರಕ್ಕೆ ಬಿಜೆಪಿ ಪ್ರತ್ಯಸ್ತ್ರ

Suvarna News   | Asianet News
Published : Mar 24, 2021, 10:52 AM ISTUpdated : Mar 24, 2021, 10:56 AM IST

ಜಾರಕಿಹೊಳಿ ರಾಸಲೀಲೆ ಸೀಡಿ ಕೇಸ್ ಕಳೆದೆರಡು ದಿನಗಳಿಂದ ಸದನದಲ್ಲಿ ಸದ್ದು ಮಾಡುತ್ತಿದೆ. ಸಿಜೆ ತನಿಖೆಗೆ ಕಾಂಗ್ರೆಸ್ ಬಿಗಿಪಟ್ಟು ಹಿಡಿದಿದೆ. ಕಾಂಗ್ರೆಸ್ - ಬಿಜೆಪಿ ನಾಯಕರ ನಡುವೆ ವಾಕ್ಸಮರ ನಡೆದಿದೆ. ಸಿದ್ದರಾಮಯ್ಯ , ಡಿಕೆಶಿ ಸೀಡಿ ಕೇಸ್ ವಿರುದ್ಧ ಕೇಸರಿ ಕಲಿಗಳ ಮೇಲೆ ವಾಗ್ದಾಳಿ ನಡೆಸಿದ್ದಾರೆ. 

ಬೆಂಗಳೂರು (ಮಾ. 24): ಜಾರಕಿಹೊಳಿ ರಾಸಲೀಲೆ ಸೀಡಿ ಕೇಸ್ ಕಳೆದೆರಡು ದಿನಗಳಿಂದ ಸದನದಲ್ಲಿ ಸದ್ದು ಮಾಡುತ್ತಿದೆ. ಸಿಜೆ ತನಿಖೆಗೆ ಕಾಂಗ್ರೆಸ್ ಬಿಗಿಪಟ್ಟು ಹಿಡಿದಿದೆ. ಕಾಂಗ್ರೆಸ್ - ಬಿಜೆಪಿ ನಾಯಕರ ನಡುವೆ ವಾಕ್ಸಮರ ನಡೆದಿದೆ. ಸಿದ್ದರಾಮಯ್ಯ , ಡಿಕೆಶಿ ಸೀಡಿ ಕೇಸ್ ವಿರುದ್ಧ ಕೇಸರಿ ಕಲಿಗಳ ಮೇಲೆ ವಾಗ್ದಾಳಿ ನಡೆಸಿದ್ದಾರೆ. 

ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿದ್ದ ಎಚ್‌.ವೈ. ಮೇಟಿ ಪ್ರಕರಣದಲ್ಲಿ ಕಾಂಗ್ರೆಸ್‌ ಸರ್ಕಾರವು ಅನುಸರಿಸಿದ ಮಾನದಂಡವನ್ನು ನಾವು ಇದೀಗ ರಮೇಶ್‌ ಜಾರಕಿಹೊಳಿ ಪ್ರಕರಣದಲ್ಲಿ ಅನುಸರಿಸಿದರೆ ಅದನ್ನು ತಪ್ಪು ಎಂಬಂತೆ ಕಾಂಗ್ರೆಸ್‌ ಬಿಂಬಿಸುತ್ತಿದೆ ಎಂದು ಗೃಹ ಹಾಗೂ ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಹರಿಹಾಯ್ದಿದ್ದಾರೆ.

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ