ಜಾರಕಿಹೊಳಿ ಸೀಡಿ VS ಮೇಟಿ ಸೀಡಿ; ಕಾಂಗ್ರೆಸ್ ಬ್ರಹ್ಮಾಸ್ತ್ರಕ್ಕೆ ಬಿಜೆಪಿ ಪ್ರತ್ಯಸ್ತ್ರ

ಜಾರಕಿಹೊಳಿ ಸೀಡಿ VS ಮೇಟಿ ಸೀಡಿ; ಕಾಂಗ್ರೆಸ್ ಬ್ರಹ್ಮಾಸ್ತ್ರಕ್ಕೆ ಬಿಜೆಪಿ ಪ್ರತ್ಯಸ್ತ್ರ

Suvarna News   | Asianet News
Published : Mar 24, 2021, 10:52 AM ISTUpdated : Mar 24, 2021, 10:56 AM IST

ಜಾರಕಿಹೊಳಿ ರಾಸಲೀಲೆ ಸೀಡಿ ಕೇಸ್ ಕಳೆದೆರಡು ದಿನಗಳಿಂದ ಸದನದಲ್ಲಿ ಸದ್ದು ಮಾಡುತ್ತಿದೆ. ಸಿಜೆ ತನಿಖೆಗೆ ಕಾಂಗ್ರೆಸ್ ಬಿಗಿಪಟ್ಟು ಹಿಡಿದಿದೆ. ಕಾಂಗ್ರೆಸ್ - ಬಿಜೆಪಿ ನಾಯಕರ ನಡುವೆ ವಾಕ್ಸಮರ ನಡೆದಿದೆ. ಸಿದ್ದರಾಮಯ್ಯ , ಡಿಕೆಶಿ ಸೀಡಿ ಕೇಸ್ ವಿರುದ್ಧ ಕೇಸರಿ ಕಲಿಗಳ ಮೇಲೆ ವಾಗ್ದಾಳಿ ನಡೆಸಿದ್ದಾರೆ. 

ಬೆಂಗಳೂರು (ಮಾ. 24): ಜಾರಕಿಹೊಳಿ ರಾಸಲೀಲೆ ಸೀಡಿ ಕೇಸ್ ಕಳೆದೆರಡು ದಿನಗಳಿಂದ ಸದನದಲ್ಲಿ ಸದ್ದು ಮಾಡುತ್ತಿದೆ. ಸಿಜೆ ತನಿಖೆಗೆ ಕಾಂಗ್ರೆಸ್ ಬಿಗಿಪಟ್ಟು ಹಿಡಿದಿದೆ. ಕಾಂಗ್ರೆಸ್ - ಬಿಜೆಪಿ ನಾಯಕರ ನಡುವೆ ವಾಕ್ಸಮರ ನಡೆದಿದೆ. ಸಿದ್ದರಾಮಯ್ಯ , ಡಿಕೆಶಿ ಸೀಡಿ ಕೇಸ್ ವಿರುದ್ಧ ಕೇಸರಿ ಕಲಿಗಳ ಮೇಲೆ ವಾಗ್ದಾಳಿ ನಡೆಸಿದ್ದಾರೆ. 

ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿದ್ದ ಎಚ್‌.ವೈ. ಮೇಟಿ ಪ್ರಕರಣದಲ್ಲಿ ಕಾಂಗ್ರೆಸ್‌ ಸರ್ಕಾರವು ಅನುಸರಿಸಿದ ಮಾನದಂಡವನ್ನು ನಾವು ಇದೀಗ ರಮೇಶ್‌ ಜಾರಕಿಹೊಳಿ ಪ್ರಕರಣದಲ್ಲಿ ಅನುಸರಿಸಿದರೆ ಅದನ್ನು ತಪ್ಪು ಎಂಬಂತೆ ಕಾಂಗ್ರೆಸ್‌ ಬಿಂಬಿಸುತ್ತಿದೆ ಎಂದು ಗೃಹ ಹಾಗೂ ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಹರಿಹಾಯ್ದಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!