ಉರಿಗೌಡ-ನಂಜೇಗೌಡ ಹೆಸರಲ್ಲಿ ಬಿಜೆಪಿ ತಪ್ಪು ಸಂದೇಶವನ್ನು ರವಾನಿಸುತ್ತಿದೆ: ಡಿ.ಕೆ.ಶಿವಕುಮಾರ್  ಕಿಡಿ

ಉರಿಗೌಡ-ನಂಜೇಗೌಡ ಹೆಸರಲ್ಲಿ ಬಿಜೆಪಿ ತಪ್ಪು ಸಂದೇಶವನ್ನು ರವಾನಿಸುತ್ತಿದೆ: ಡಿ.ಕೆ.ಶಿವಕುಮಾರ್ ಕಿಡಿ

Published : Mar 20, 2023, 02:31 PM IST

ಕಾಲ್ಪನಿಕ ಕಥೆಗಳ ಮೂಲಕ ಬಿಜೆಪಿಯಿಂದ ತಪ್ಪು ಸಂದೇಶವನ್ನು ರವಾನಿಸಲಾಗುತ್ತಿದೆ, ಬಿಜೆಪಿಯ ವಾಟ್ಸಪ್ ಯುನಿವರ್ಸಿಟಿ ಹೊಸ ಇತಿಹಾಸ ಬರೆಯಲು ಯತ್ನಿಸುತ್ತಿದೆ. ಎಂದು ಕೆಪಿಸಿಸಿ  ಅಧ್ಯಕ್ಷ ಡಿ.ಕೆ.ಶಿವಕುಮಾರ್  ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.

ಕಾಲ್ಪನಿಕ ಕಥೆಗಳ ಮೂಲಕ ಬಿಜೆಪಿಯಿಂದ ತಪ್ಪು ಸಂದೇಶವನ್ನು ರವಾನಿಸಲಾಗುತ್ತಿದೆ, ಬಿಜೆಪಿಯ ವಾಟ್ಸಪ್ ಯುನಿವರ್ಸಿಟಿ ಹೊಸ ಇತಿಹಾಸ ಬರೆಯಲು ಯತ್ನಿಸುತ್ತಿದೆ. ಎಂದು ಕೆಪಿಸಿಸಿ  ಅಧ್ಯಕ್ಷ ಡಿ.ಕೆ.ಶಿವಕುಮಾರ್  ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.ಉರಿಗೌಡ, ನಂಜೇಗೌಡ ಬಗ್ಗೆ ಚಿತ್ರ ಮಾಡುತ್ತಿದ್ದಾರೆ. ಒಕ್ಕಲಿಗರ ಮತ ಸೆಳೆಯಲು ಮತ್ತು ಅವರ ಭಾವನೆಗಳಿಗೆ ಧಕ್ಕೆ ತರಲು ಬಿಜೆಪಿಯವರು ಮುಂದಾಗಿದ್ದಾರೆ. ನಿರ್ಮಲಾನಂದ ಸ್ವಾಮೀಜಿ  ಇದರ ಬಗ್ಗೆ ಹೋರಾಟ ಮಾಡಬೇಕು. ಸಾಹಿತಿಗಳು, ಹೋರಾಟಗಾರರು ಹಾಗೂ ಎಲ್ಲಾ ಸಮಾಜಗಳ ಮಠಾಧೀಶರು ಇದಕ್ಕೆ ಕೈಜೋಡಿಸಬೇಕು ಎಂದರು. ಹೊಸ ಇತಿಹಾಸ ಬರೆಯಲು ಯತ್ನಿಸುತ್ತಿದೆ. ಇದನ್ನು ಖಂಡಿಸಲು ನಿರ್ಮಲಾನಂದ ಸ್ವಾಮೀಜಿ ಸಭೆ ನಡೆಸಬೇಕು.  

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more