ಉರಿಗೌಡ-ನಂಜೇಗೌಡ ಹೆಸರಲ್ಲಿ ಬಿಜೆಪಿ ತಪ್ಪು ಸಂದೇಶವನ್ನು ರವಾನಿಸುತ್ತಿದೆ: ಡಿ.ಕೆ.ಶಿವಕುಮಾರ್  ಕಿಡಿ

ಉರಿಗೌಡ-ನಂಜೇಗೌಡ ಹೆಸರಲ್ಲಿ ಬಿಜೆಪಿ ತಪ್ಪು ಸಂದೇಶವನ್ನು ರವಾನಿಸುತ್ತಿದೆ: ಡಿ.ಕೆ.ಶಿವಕುಮಾರ್ ಕಿಡಿ

Published : Mar 20, 2023, 02:31 PM IST

ಕಾಲ್ಪನಿಕ ಕಥೆಗಳ ಮೂಲಕ ಬಿಜೆಪಿಯಿಂದ ತಪ್ಪು ಸಂದೇಶವನ್ನು ರವಾನಿಸಲಾಗುತ್ತಿದೆ, ಬಿಜೆಪಿಯ ವಾಟ್ಸಪ್ ಯುನಿವರ್ಸಿಟಿ ಹೊಸ ಇತಿಹಾಸ ಬರೆಯಲು ಯತ್ನಿಸುತ್ತಿದೆ. ಎಂದು ಕೆಪಿಸಿಸಿ  ಅಧ್ಯಕ್ಷ ಡಿ.ಕೆ.ಶಿವಕುಮಾರ್  ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.

ಕಾಲ್ಪನಿಕ ಕಥೆಗಳ ಮೂಲಕ ಬಿಜೆಪಿಯಿಂದ ತಪ್ಪು ಸಂದೇಶವನ್ನು ರವಾನಿಸಲಾಗುತ್ತಿದೆ, ಬಿಜೆಪಿಯ ವಾಟ್ಸಪ್ ಯುನಿವರ್ಸಿಟಿ ಹೊಸ ಇತಿಹಾಸ ಬರೆಯಲು ಯತ್ನಿಸುತ್ತಿದೆ. ಎಂದು ಕೆಪಿಸಿಸಿ  ಅಧ್ಯಕ್ಷ ಡಿ.ಕೆ.ಶಿವಕುಮಾರ್  ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.ಉರಿಗೌಡ, ನಂಜೇಗೌಡ ಬಗ್ಗೆ ಚಿತ್ರ ಮಾಡುತ್ತಿದ್ದಾರೆ. ಒಕ್ಕಲಿಗರ ಮತ ಸೆಳೆಯಲು ಮತ್ತು ಅವರ ಭಾವನೆಗಳಿಗೆ ಧಕ್ಕೆ ತರಲು ಬಿಜೆಪಿಯವರು ಮುಂದಾಗಿದ್ದಾರೆ. ನಿರ್ಮಲಾನಂದ ಸ್ವಾಮೀಜಿ  ಇದರ ಬಗ್ಗೆ ಹೋರಾಟ ಮಾಡಬೇಕು. ಸಾಹಿತಿಗಳು, ಹೋರಾಟಗಾರರು ಹಾಗೂ ಎಲ್ಲಾ ಸಮಾಜಗಳ ಮಠಾಧೀಶರು ಇದಕ್ಕೆ ಕೈಜೋಡಿಸಬೇಕು ಎಂದರು. ಹೊಸ ಇತಿಹಾಸ ಬರೆಯಲು ಯತ್ನಿಸುತ್ತಿದೆ. ಇದನ್ನು ಖಂಡಿಸಲು ನಿರ್ಮಲಾನಂದ ಸ್ವಾಮೀಜಿ ಸಭೆ ನಡೆಸಬೇಕು.  

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more