ಉರಿಗೌಡ-ನಂಜೇಗೌಡ ಹೆಸರಲ್ಲಿ ಬಿಜೆಪಿ ತಪ್ಪು ಸಂದೇಶವನ್ನು ರವಾನಿಸುತ್ತಿದೆ: ಡಿ.ಕೆ.ಶಿವಕುಮಾರ್  ಕಿಡಿ

ಉರಿಗೌಡ-ನಂಜೇಗೌಡ ಹೆಸರಲ್ಲಿ ಬಿಜೆಪಿ ತಪ್ಪು ಸಂದೇಶವನ್ನು ರವಾನಿಸುತ್ತಿದೆ: ಡಿ.ಕೆ.ಶಿವಕುಮಾರ್ ಕಿಡಿ

Published : Mar 20, 2023, 02:31 PM IST

ಕಾಲ್ಪನಿಕ ಕಥೆಗಳ ಮೂಲಕ ಬಿಜೆಪಿಯಿಂದ ತಪ್ಪು ಸಂದೇಶವನ್ನು ರವಾನಿಸಲಾಗುತ್ತಿದೆ, ಬಿಜೆಪಿಯ ವಾಟ್ಸಪ್ ಯುನಿವರ್ಸಿಟಿ ಹೊಸ ಇತಿಹಾಸ ಬರೆಯಲು ಯತ್ನಿಸುತ್ತಿದೆ. ಎಂದು ಕೆಪಿಸಿಸಿ  ಅಧ್ಯಕ್ಷ ಡಿ.ಕೆ.ಶಿವಕುಮಾರ್  ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.

ಕಾಲ್ಪನಿಕ ಕಥೆಗಳ ಮೂಲಕ ಬಿಜೆಪಿಯಿಂದ ತಪ್ಪು ಸಂದೇಶವನ್ನು ರವಾನಿಸಲಾಗುತ್ತಿದೆ, ಬಿಜೆಪಿಯ ವಾಟ್ಸಪ್ ಯುನಿವರ್ಸಿಟಿ ಹೊಸ ಇತಿಹಾಸ ಬರೆಯಲು ಯತ್ನಿಸುತ್ತಿದೆ. ಎಂದು ಕೆಪಿಸಿಸಿ  ಅಧ್ಯಕ್ಷ ಡಿ.ಕೆ.ಶಿವಕುಮಾರ್  ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.ಉರಿಗೌಡ, ನಂಜೇಗೌಡ ಬಗ್ಗೆ ಚಿತ್ರ ಮಾಡುತ್ತಿದ್ದಾರೆ. ಒಕ್ಕಲಿಗರ ಮತ ಸೆಳೆಯಲು ಮತ್ತು ಅವರ ಭಾವನೆಗಳಿಗೆ ಧಕ್ಕೆ ತರಲು ಬಿಜೆಪಿಯವರು ಮುಂದಾಗಿದ್ದಾರೆ. ನಿರ್ಮಲಾನಂದ ಸ್ವಾಮೀಜಿ  ಇದರ ಬಗ್ಗೆ ಹೋರಾಟ ಮಾಡಬೇಕು. ಸಾಹಿತಿಗಳು, ಹೋರಾಟಗಾರರು ಹಾಗೂ ಎಲ್ಲಾ ಸಮಾಜಗಳ ಮಠಾಧೀಶರು ಇದಕ್ಕೆ ಕೈಜೋಡಿಸಬೇಕು ಎಂದರು. ಹೊಸ ಇತಿಹಾಸ ಬರೆಯಲು ಯತ್ನಿಸುತ್ತಿದೆ. ಇದನ್ನು ಖಂಡಿಸಲು ನಿರ್ಮಲಾನಂದ ಸ್ವಾಮೀಜಿ ಸಭೆ ನಡೆಸಬೇಕು.  

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more