ಉರಿಗೌಡ, ನಂಜೇಗೌಡ ಕಾಲ್ಪನಿಕ ಸೃಷ್ಟಿ : ಬಿಜೆಪಿಯಿಂದ ಒಕ್ಕಲಿಗರಿಗೆ ಅವಮಾನ

ಉರಿಗೌಡ, ನಂಜೇಗೌಡ ಕಾಲ್ಪನಿಕ ಸೃಷ್ಟಿ : ಬಿಜೆಪಿಯಿಂದ ಒಕ್ಕಲಿಗರಿಗೆ ಅವಮಾನ

Published : Mar 13, 2023, 06:53 PM IST

ಇತಿಹಾಸದಲ್ಲಿ ಉರಿಗೌಡ ಮತ್ತು ನಂಜೇಗೌಡ ಅವರು ಟಿಪ್ಪು ಸುಲ್ತಾನನ್ನು ಕೊಂದಿದ್ದಾರೆ ಎಂಬುದಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ. ಕುತಂತ್ರದಿಂದ ಕೊಂದಿದ್ದಾರೆ ಎಂದು ಬಿಜೆಪಿ ಸುಳ್ಳು ವ್ಯಕ್ತಿಗಳನ್ನು ಸೃಷ್ಟಿಸಿದ್ದಾರೆ.

ಮಂಡ್ಯ (ಮಾ.13): ಇತಿಹಾಸದಲ್ಲಿ ಉರಿಗೌಡ ಮತ್ತು ನಂಜೇಗೌಡ ಅವರು ಟಿಪ್ಪು ಸುಲ್ತಾನನ್ನು ಕೊಂದಿದ್ದಾರೆ ಎಂಬುದಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ. ಕುತಂತ್ರದಿಂದ ಕೊಂದಿದ್ದಾರೆ ಎಂದು ಬಿಜೆಪಿ ಸುಳ್ಳು ವ್ಯಕ್ತಿಗಳನ್ನು ಸೃಷ್ಟಿಸಿ ನಮ್ಮ ಸಮುದಾಯದ ಇಬ್ಬರು ವ್ಯಕ್ತಿಗಳನ್ನು ಹೆಸರನ್ನು ಹೇಳಿಕೊಂಡು ಗೌರವ ಹಾಳುಮಾಡಲಾಗುತ್ತಿದೆ. ಇದನ್ನು ಹೀಗೆಯೇ ಮುಂದುವರೆಸಿದರೆ ಅವರ ವಿರುದ್ಧ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡಬೇಕಾಗುತ್ತದೆ. ಈ ಬಗ್ಗೆ ಸ್ವತಃ ಎಚ್ಚೆತ್ತುಕೊಮಡು ಬಿಜೆಪಿಯವರು ನಡೆದುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಮಂಡ್ಯ ನಗರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸುತ್ತಿದ್ದ ಹಿನ್ನೆಲೆಯಲ್ಲಿ ಫ್ಯಾಕ್ಟರಿ ಸರ್ಕಲ್‌ನಲ್ಲಿ ಉಡಿಗೌಡ, ನಂಜೇಗೌಡ ಎಂಬ ದ್ವಾರವನ್ನು ನಿರ್ಮಿಸಲಾಗಿತ್ತು. ಇದಕ್ಕೆ ಭಾರಿ ದೊಡ್ಡ ಪ್ರಮಾಣದಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ವಿವಾದಿತ ದ್ವಾರವನ್ನು ತೆರವುಗೊಳಿಸಲಾಗಿತ್ತು.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more