ಉರಿಗೌಡ, ನಂಜೇಗೌಡ ಕಾಲ್ಪನಿಕ ಸೃಷ್ಟಿ : ಬಿಜೆಪಿಯಿಂದ ಒಕ್ಕಲಿಗರಿಗೆ ಅವಮಾನ

ಉರಿಗೌಡ, ನಂಜೇಗೌಡ ಕಾಲ್ಪನಿಕ ಸೃಷ್ಟಿ : ಬಿಜೆಪಿಯಿಂದ ಒಕ್ಕಲಿಗರಿಗೆ ಅವಮಾನ

Published : Mar 13, 2023, 06:53 PM IST

ಇತಿಹಾಸದಲ್ಲಿ ಉರಿಗೌಡ ಮತ್ತು ನಂಜೇಗೌಡ ಅವರು ಟಿಪ್ಪು ಸುಲ್ತಾನನ್ನು ಕೊಂದಿದ್ದಾರೆ ಎಂಬುದಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ. ಕುತಂತ್ರದಿಂದ ಕೊಂದಿದ್ದಾರೆ ಎಂದು ಬಿಜೆಪಿ ಸುಳ್ಳು ವ್ಯಕ್ತಿಗಳನ್ನು ಸೃಷ್ಟಿಸಿದ್ದಾರೆ.

ಮಂಡ್ಯ (ಮಾ.13): ಇತಿಹಾಸದಲ್ಲಿ ಉರಿಗೌಡ ಮತ್ತು ನಂಜೇಗೌಡ ಅವರು ಟಿಪ್ಪು ಸುಲ್ತಾನನ್ನು ಕೊಂದಿದ್ದಾರೆ ಎಂಬುದಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ. ಕುತಂತ್ರದಿಂದ ಕೊಂದಿದ್ದಾರೆ ಎಂದು ಬಿಜೆಪಿ ಸುಳ್ಳು ವ್ಯಕ್ತಿಗಳನ್ನು ಸೃಷ್ಟಿಸಿ ನಮ್ಮ ಸಮುದಾಯದ ಇಬ್ಬರು ವ್ಯಕ್ತಿಗಳನ್ನು ಹೆಸರನ್ನು ಹೇಳಿಕೊಂಡು ಗೌರವ ಹಾಳುಮಾಡಲಾಗುತ್ತಿದೆ. ಇದನ್ನು ಹೀಗೆಯೇ ಮುಂದುವರೆಸಿದರೆ ಅವರ ವಿರುದ್ಧ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡಬೇಕಾಗುತ್ತದೆ. ಈ ಬಗ್ಗೆ ಸ್ವತಃ ಎಚ್ಚೆತ್ತುಕೊಮಡು ಬಿಜೆಪಿಯವರು ನಡೆದುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಮಂಡ್ಯ ನಗರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸುತ್ತಿದ್ದ ಹಿನ್ನೆಲೆಯಲ್ಲಿ ಫ್ಯಾಕ್ಟರಿ ಸರ್ಕಲ್‌ನಲ್ಲಿ ಉಡಿಗೌಡ, ನಂಜೇಗೌಡ ಎಂಬ ದ್ವಾರವನ್ನು ನಿರ್ಮಿಸಲಾಗಿತ್ತು. ಇದಕ್ಕೆ ಭಾರಿ ದೊಡ್ಡ ಪ್ರಮಾಣದಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ವಿವಾದಿತ ದ್ವಾರವನ್ನು ತೆರವುಗೊಳಿಸಲಾಗಿತ್ತು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more