ಉರಿಗೌಡ, ನಂಜೇಗೌಡ ಕಾಲ್ಪನಿಕ ಸೃಷ್ಟಿ : ಬಿಜೆಪಿಯಿಂದ ಒಕ್ಕಲಿಗರಿಗೆ ಅವಮಾನ

ಉರಿಗೌಡ, ನಂಜೇಗೌಡ ಕಾಲ್ಪನಿಕ ಸೃಷ್ಟಿ : ಬಿಜೆಪಿಯಿಂದ ಒಕ್ಕಲಿಗರಿಗೆ ಅವಮಾನ

Published : Mar 13, 2023, 06:53 PM IST

ಇತಿಹಾಸದಲ್ಲಿ ಉರಿಗೌಡ ಮತ್ತು ನಂಜೇಗೌಡ ಅವರು ಟಿಪ್ಪು ಸುಲ್ತಾನನ್ನು ಕೊಂದಿದ್ದಾರೆ ಎಂಬುದಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ. ಕುತಂತ್ರದಿಂದ ಕೊಂದಿದ್ದಾರೆ ಎಂದು ಬಿಜೆಪಿ ಸುಳ್ಳು ವ್ಯಕ್ತಿಗಳನ್ನು ಸೃಷ್ಟಿಸಿದ್ದಾರೆ.

ಮಂಡ್ಯ (ಮಾ.13): ಇತಿಹಾಸದಲ್ಲಿ ಉರಿಗೌಡ ಮತ್ತು ನಂಜೇಗೌಡ ಅವರು ಟಿಪ್ಪು ಸುಲ್ತಾನನ್ನು ಕೊಂದಿದ್ದಾರೆ ಎಂಬುದಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ. ಕುತಂತ್ರದಿಂದ ಕೊಂದಿದ್ದಾರೆ ಎಂದು ಬಿಜೆಪಿ ಸುಳ್ಳು ವ್ಯಕ್ತಿಗಳನ್ನು ಸೃಷ್ಟಿಸಿ ನಮ್ಮ ಸಮುದಾಯದ ಇಬ್ಬರು ವ್ಯಕ್ತಿಗಳನ್ನು ಹೆಸರನ್ನು ಹೇಳಿಕೊಂಡು ಗೌರವ ಹಾಳುಮಾಡಲಾಗುತ್ತಿದೆ. ಇದನ್ನು ಹೀಗೆಯೇ ಮುಂದುವರೆಸಿದರೆ ಅವರ ವಿರುದ್ಧ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡಬೇಕಾಗುತ್ತದೆ. ಈ ಬಗ್ಗೆ ಸ್ವತಃ ಎಚ್ಚೆತ್ತುಕೊಮಡು ಬಿಜೆಪಿಯವರು ನಡೆದುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಮಂಡ್ಯ ನಗರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸುತ್ತಿದ್ದ ಹಿನ್ನೆಲೆಯಲ್ಲಿ ಫ್ಯಾಕ್ಟರಿ ಸರ್ಕಲ್‌ನಲ್ಲಿ ಉಡಿಗೌಡ, ನಂಜೇಗೌಡ ಎಂಬ ದ್ವಾರವನ್ನು ನಿರ್ಮಿಸಲಾಗಿತ್ತು. ಇದಕ್ಕೆ ಭಾರಿ ದೊಡ್ಡ ಪ್ರಮಾಣದಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ವಿವಾದಿತ ದ್ವಾರವನ್ನು ತೆರವುಗೊಳಿಸಲಾಗಿತ್ತು.

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more