ಯೋಗಿ ಆಡಳಿತಕ್ಕೆ ಬ್ರೇಕ್ ಹಾಕುವ ಶಕ್ತಿ ಯಾರಿಗಿದೆ..? ಸರ್ವೆ ಲೆಕ್ಕಾಚಾರ ಹೀಗಿದೆ

ಯೋಗಿ ಆಡಳಿತಕ್ಕೆ ಬ್ರೇಕ್ ಹಾಕುವ ಶಕ್ತಿ ಯಾರಿಗಿದೆ..? ಸರ್ವೆ ಲೆಕ್ಕಾಚಾರ ಹೀಗಿದೆ

Suvarna News   | Asianet News
Published : Nov 15, 2021, 02:50 PM IST

2022 ರ ಆರಂಭದಲ್ಲಿ ನಡೆಯಲಿರುವ ಪಂಚರಾಜ್ಯಗಳ ಚುನಾವಣೆ ಪೈಕಿ ಬಿಜೆಪಿ ಉತ್ತರಪ್ರದೇಶ ಸೇರಿ ನಾಲ್ಕು ರಾಜ್ಯಗಳಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಏರುವ ಸಾಧ್ಯತೆ ಇದೆ ಎಂದು ಎಂದು ಎಬಿಪಿ ನ್ಯೂಸ್‌ ಹಾಗೂ ಸಿ-ವೋಟರ್‌ ನಡೆಸಿರುವ ಸಮೀಕ್ಷೆ ತಿಳಿಸಿದೆ.

ನವದೆಹಲಿ(ನ. 15): 2022 ರ ಆರಂಭದಲ್ಲಿ ನಡೆಯಲಿರುವ ಪಂಚರಾಜ್ಯಗಳ ಚುನಾವಣೆ ಪೈಕಿ ಬಿಜೆಪಿ ಉತ್ತರಪ್ರದೇಶ ಸೇರಿ ನಾಲ್ಕು ರಾಜ್ಯಗಳಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಏರುವ ಸಾಧ್ಯತೆ ಇದೆ ಎಂದು ಎಂದು ಎಬಿಪಿ ನ್ಯೂಸ್‌ ಹಾಗೂ ಸಿ-ವೋಟರ್‌ ನಡೆಸಿರುವ ಸಮೀಕ್ಷೆ ತಿಳಿಸಿದೆ. ಉತ್ತರಪ್ರದೇಶ, ಉತ್ತರಾಖಂಡ, ಮಣಿಪುರ ಹಾಗೂ ಗೋವಾದಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಳ್ಳುವ ಸಂಭವವಿದೆ. ಆದರೆ ಪಂಜಾಬ್‌ನಲ್ಲಿ ಶೂನ್ಯ ಸಂಪಾದನೆ ಮಾಡುವ ನಿರೀಕ್ಷೆ ಇದೆ 

403 ಸದಸ್ಯ ಬಲದ ಉತ್ತರಪ್ರದೇಶ ವಿಧಾನಸಭೆಯಲ್ಲಿ ಬಹುಮತಕ್ಕೆ 202 ಸ್ಥಾನಗಳು ಬೇಕು. 2017ರಲ್ಲಿ ಬಿಜೆಪಿ 312 ಸ್ಥಾನಗಳನ್ನು ಗೆದ್ದು ಐತಿಹಾಸಿಕ ಭರ್ಜರಿ ಬಹುಮತ ಗಳಿಸಿತ್ತು. ಆದರೆ ಈ ಬಾರಿ ಬಿಜೆಪಿ 108 ಸ್ಥಾನಗಳನ್ನು ಕಳೆದುಕೊಳ್ಳುವ ನಿರೀಕ್ಷೆ ಇದೆ. ಆದರೂ ಬಿಜೆಪಿ ಹಾಗೂ ಮಿತ್ರ ಪಕ್ಷಗಳು 217 ಸ್ಥಾನಗಳನ್ನು ಗಳಿಸುವ ಸಾಧ್ಯತೆ ಇದೆ. ಸಮಾಜವಾದಿ ಪಕ್ಷ ಪುಟಿದೆದ್ದಿದ್ದು 156 ಸ್ಥಾನ ಗಳಿಸುವ ಸಾಧ್ಯತೆ ಇದ್ದರೆ, ಬಿಎಸ್ಪಿ 18 ಹಾಗೂ ಕಾಂಗ್ರೆಸ್‌ ಕೇವಲ 8 ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಬಹುದು.

 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more