ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ಆಕಾಂಕ್ಷಿಗಳಲ್ಲಿ ತಳಮಳ: ಕಮಲ ನಾಯಕರು ಕಾಂಗ್ರೆಸ್‌ನತ್ತ ಮುಖ ಮಾಡ್ತಾರಾ..?

ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ಆಕಾಂಕ್ಷಿಗಳಲ್ಲಿ ತಳಮಳ: ಕಮಲ ನಾಯಕರು ಕಾಂಗ್ರೆಸ್‌ನತ್ತ ಮುಖ ಮಾಡ್ತಾರಾ..?

Published : Nov 28, 2023, 12:15 PM IST

ಬಿಜೆಪಿ ನಾಯಕರು ಕಾಂಗ್ರೆಸ್‌ನತ್ತ ಮುಖ ಮಾಡ್ತಾರಾ..?
ಬಿಜೆಪಿ ಮುಖಂಡ ಸೋಮಣ್ಣ ಕಾಂಗ್ರೆಸ್ ಕದ ತಟ್ತಾರಾ..?
ಮುದ್ದಹನುಮೇಗೌಡ ಕಾಂಗ್ರೆಸ್ ಅಭ್ಯರ್ಥಿ ಆಗ್ತಾರಾ..?

ರಾಜ್ಯ ರಾಜಕಾರಣದಲ್ಲಿ ಆಪರೇಷನ್ ಕಾಂಗ್ರೆಸ್(Congress) ಜೋರಾಗಿದೆ. ಇತ್ತ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ, ಪ್ರತಿಪಕ್ಷ ನಾಯಕನ ಆಯ್ಕೆ ಬಳಿಕ ಅಸಮಾಧ ಬುಗಿಲೆದ್ದಿದೆ. ಇದರ ನಡುವೆ ಮಾಜಿ ಸಚಿವ ವಿ.ಸೋಮಣ್ಣ(V. Somanna) ಕಾಂಗ್ರೆಸ್ ಸೇರ್ಪಡೆಯ ಗುಮಾನಿ ಜೋರಾಗಿದೆ. ಈಗ ತುಮಕೂರಿನಿಂದ(Tumakuru) ಲೋಕಸಭೆ ಕಣಕ್ಕಿಳಿಯಲು ಸಚ್ಚಾಗಿದ್ದಾರೆ. ಅದು ಬಿಜೆಪಿಯಿಂದಲ್ಲ ಕಾಂಗ್ರೆಸ್‌ನಿಂದ ಎನ್ನಲಾಗ್ತಿದೆ. ಇನ್ನೂ ಸೋಮಣ್ಣ ಜೊತೆಗೆ ಮತ್ತೊಬ್ಬ ಬಿಜೆಪಿ ನಾಯಕ ತುಮಕೂರಿನಿಂದಲೇ ಲೋಕಸಭೆಗೆ(loksabha) ಕಣಕ್ಕಿಳಿತಾರೆ ಅನ್ನೋ ಕೂಗು ಜೋರಾಗಿದೆ. ಹಾಗಾಗಿ ತುಮಕೂರು ಕಾಂಗ್ರೆಸ್ ಟಿಕೆಟ್‌ಗೆ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಬಿಜೆಪಿಯಲ್ಲಿ ಕೆಲವು ಹಿರಿಯರಲ್ಲಿ ಅಸಮಾಧಾನವಿದ್ದು, ರಾಜ್ಯಾಧ್ಯಕ್ಷ, ಪ್ರತಿಪಕ್ಷ ನಾಯಕನ ಆಯ್ಕೆ ಬಳಿಕ ಮುನಿಸು ಜೋರಾಗಿದೆ. ಜೆಡಿಎಸ್ ಜೊತೆ ಮೈತ್ರಿಯಿಂದಾಗಿಯೂ ನಾಯಕರಲ್ಲಿ ಗೊಂದಲ ಉಂಟಾಗಿದೆ. ತುಮಕೂರು ಲೋಕಸಭಾ ಕ್ಷೇತ್ರದಲ್ಲೂ ಗೊಂದಲದ ವಾತಾವರಣವಿದ್ದು, ಮೂರೂ ಪಕ್ಷದಲ್ಲೂ ಆಕಾಂಕ್ಷಿಗಳ ದಂಡೇ ಇದೆ. ಇದರಿಂದ ಜೆಡಿಎಸ್ ಮೈತ್ರಿಯಿಂದಾಗಿ ಆಕಾಂಕ್ಷಿಗಳಲ್ಲಿ ತಳಮಳ ಶುರುವಾಗಿದೆ.

ಇದನ್ನೂ ವೀಕ್ಷಿಸಿ:  ಉಡುಪಿಯಲ್ಲಿ ಕ್ರಿಸ್‌ಮಸ್‌ ತಯಾರಿ ಶುರು: ವೈನ್‌, ರಮ್‌ ಮಿಶ್ರಣದಿಂದ ಲಕ್ಷಾಂತರ ಮೌಲ್ಯದ ಕೇಕ್‌ ಸಿದ್ಧ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more