ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ಆಕಾಂಕ್ಷಿಗಳಲ್ಲಿ ತಳಮಳ: ಕಮಲ ನಾಯಕರು ಕಾಂಗ್ರೆಸ್‌ನತ್ತ ಮುಖ ಮಾಡ್ತಾರಾ..?

ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ಆಕಾಂಕ್ಷಿಗಳಲ್ಲಿ ತಳಮಳ: ಕಮಲ ನಾಯಕರು ಕಾಂಗ್ರೆಸ್‌ನತ್ತ ಮುಖ ಮಾಡ್ತಾರಾ..?

Published : Nov 28, 2023, 12:15 PM IST

ಬಿಜೆಪಿ ನಾಯಕರು ಕಾಂಗ್ರೆಸ್‌ನತ್ತ ಮುಖ ಮಾಡ್ತಾರಾ..?
ಬಿಜೆಪಿ ಮುಖಂಡ ಸೋಮಣ್ಣ ಕಾಂಗ್ರೆಸ್ ಕದ ತಟ್ತಾರಾ..?
ಮುದ್ದಹನುಮೇಗೌಡ ಕಾಂಗ್ರೆಸ್ ಅಭ್ಯರ್ಥಿ ಆಗ್ತಾರಾ..?

ರಾಜ್ಯ ರಾಜಕಾರಣದಲ್ಲಿ ಆಪರೇಷನ್ ಕಾಂಗ್ರೆಸ್(Congress) ಜೋರಾಗಿದೆ. ಇತ್ತ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ, ಪ್ರತಿಪಕ್ಷ ನಾಯಕನ ಆಯ್ಕೆ ಬಳಿಕ ಅಸಮಾಧ ಬುಗಿಲೆದ್ದಿದೆ. ಇದರ ನಡುವೆ ಮಾಜಿ ಸಚಿವ ವಿ.ಸೋಮಣ್ಣ(V. Somanna) ಕಾಂಗ್ರೆಸ್ ಸೇರ್ಪಡೆಯ ಗುಮಾನಿ ಜೋರಾಗಿದೆ. ಈಗ ತುಮಕೂರಿನಿಂದ(Tumakuru) ಲೋಕಸಭೆ ಕಣಕ್ಕಿಳಿಯಲು ಸಚ್ಚಾಗಿದ್ದಾರೆ. ಅದು ಬಿಜೆಪಿಯಿಂದಲ್ಲ ಕಾಂಗ್ರೆಸ್‌ನಿಂದ ಎನ್ನಲಾಗ್ತಿದೆ. ಇನ್ನೂ ಸೋಮಣ್ಣ ಜೊತೆಗೆ ಮತ್ತೊಬ್ಬ ಬಿಜೆಪಿ ನಾಯಕ ತುಮಕೂರಿನಿಂದಲೇ ಲೋಕಸಭೆಗೆ(loksabha) ಕಣಕ್ಕಿಳಿತಾರೆ ಅನ್ನೋ ಕೂಗು ಜೋರಾಗಿದೆ. ಹಾಗಾಗಿ ತುಮಕೂರು ಕಾಂಗ್ರೆಸ್ ಟಿಕೆಟ್‌ಗೆ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಬಿಜೆಪಿಯಲ್ಲಿ ಕೆಲವು ಹಿರಿಯರಲ್ಲಿ ಅಸಮಾಧಾನವಿದ್ದು, ರಾಜ್ಯಾಧ್ಯಕ್ಷ, ಪ್ರತಿಪಕ್ಷ ನಾಯಕನ ಆಯ್ಕೆ ಬಳಿಕ ಮುನಿಸು ಜೋರಾಗಿದೆ. ಜೆಡಿಎಸ್ ಜೊತೆ ಮೈತ್ರಿಯಿಂದಾಗಿಯೂ ನಾಯಕರಲ್ಲಿ ಗೊಂದಲ ಉಂಟಾಗಿದೆ. ತುಮಕೂರು ಲೋಕಸಭಾ ಕ್ಷೇತ್ರದಲ್ಲೂ ಗೊಂದಲದ ವಾತಾವರಣವಿದ್ದು, ಮೂರೂ ಪಕ್ಷದಲ್ಲೂ ಆಕಾಂಕ್ಷಿಗಳ ದಂಡೇ ಇದೆ. ಇದರಿಂದ ಜೆಡಿಎಸ್ ಮೈತ್ರಿಯಿಂದಾಗಿ ಆಕಾಂಕ್ಷಿಗಳಲ್ಲಿ ತಳಮಳ ಶುರುವಾಗಿದೆ.

ಇದನ್ನೂ ವೀಕ್ಷಿಸಿ:  ಉಡುಪಿಯಲ್ಲಿ ಕ್ರಿಸ್‌ಮಸ್‌ ತಯಾರಿ ಶುರು: ವೈನ್‌, ರಮ್‌ ಮಿಶ್ರಣದಿಂದ ಲಕ್ಷಾಂತರ ಮೌಲ್ಯದ ಕೇಕ್‌ ಸಿದ್ಧ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more