ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ಆಕಾಂಕ್ಷಿಗಳಲ್ಲಿ ತಳಮಳ: ಕಮಲ ನಾಯಕರು ಕಾಂಗ್ರೆಸ್‌ನತ್ತ ಮುಖ ಮಾಡ್ತಾರಾ..?

ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ಆಕಾಂಕ್ಷಿಗಳಲ್ಲಿ ತಳಮಳ: ಕಮಲ ನಾಯಕರು ಕಾಂಗ್ರೆಸ್‌ನತ್ತ ಮುಖ ಮಾಡ್ತಾರಾ..?

Published : Nov 28, 2023, 12:15 PM IST

ಬಿಜೆಪಿ ನಾಯಕರು ಕಾಂಗ್ರೆಸ್‌ನತ್ತ ಮುಖ ಮಾಡ್ತಾರಾ..?
ಬಿಜೆಪಿ ಮುಖಂಡ ಸೋಮಣ್ಣ ಕಾಂಗ್ರೆಸ್ ಕದ ತಟ್ತಾರಾ..?
ಮುದ್ದಹನುಮೇಗೌಡ ಕಾಂಗ್ರೆಸ್ ಅಭ್ಯರ್ಥಿ ಆಗ್ತಾರಾ..?

ರಾಜ್ಯ ರಾಜಕಾರಣದಲ್ಲಿ ಆಪರೇಷನ್ ಕಾಂಗ್ರೆಸ್(Congress) ಜೋರಾಗಿದೆ. ಇತ್ತ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ, ಪ್ರತಿಪಕ್ಷ ನಾಯಕನ ಆಯ್ಕೆ ಬಳಿಕ ಅಸಮಾಧ ಬುಗಿಲೆದ್ದಿದೆ. ಇದರ ನಡುವೆ ಮಾಜಿ ಸಚಿವ ವಿ.ಸೋಮಣ್ಣ(V. Somanna) ಕಾಂಗ್ರೆಸ್ ಸೇರ್ಪಡೆಯ ಗುಮಾನಿ ಜೋರಾಗಿದೆ. ಈಗ ತುಮಕೂರಿನಿಂದ(Tumakuru) ಲೋಕಸಭೆ ಕಣಕ್ಕಿಳಿಯಲು ಸಚ್ಚಾಗಿದ್ದಾರೆ. ಅದು ಬಿಜೆಪಿಯಿಂದಲ್ಲ ಕಾಂಗ್ರೆಸ್‌ನಿಂದ ಎನ್ನಲಾಗ್ತಿದೆ. ಇನ್ನೂ ಸೋಮಣ್ಣ ಜೊತೆಗೆ ಮತ್ತೊಬ್ಬ ಬಿಜೆಪಿ ನಾಯಕ ತುಮಕೂರಿನಿಂದಲೇ ಲೋಕಸಭೆಗೆ(loksabha) ಕಣಕ್ಕಿಳಿತಾರೆ ಅನ್ನೋ ಕೂಗು ಜೋರಾಗಿದೆ. ಹಾಗಾಗಿ ತುಮಕೂರು ಕಾಂಗ್ರೆಸ್ ಟಿಕೆಟ್‌ಗೆ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಬಿಜೆಪಿಯಲ್ಲಿ ಕೆಲವು ಹಿರಿಯರಲ್ಲಿ ಅಸಮಾಧಾನವಿದ್ದು, ರಾಜ್ಯಾಧ್ಯಕ್ಷ, ಪ್ರತಿಪಕ್ಷ ನಾಯಕನ ಆಯ್ಕೆ ಬಳಿಕ ಮುನಿಸು ಜೋರಾಗಿದೆ. ಜೆಡಿಎಸ್ ಜೊತೆ ಮೈತ್ರಿಯಿಂದಾಗಿಯೂ ನಾಯಕರಲ್ಲಿ ಗೊಂದಲ ಉಂಟಾಗಿದೆ. ತುಮಕೂರು ಲೋಕಸಭಾ ಕ್ಷೇತ್ರದಲ್ಲೂ ಗೊಂದಲದ ವಾತಾವರಣವಿದ್ದು, ಮೂರೂ ಪಕ್ಷದಲ್ಲೂ ಆಕಾಂಕ್ಷಿಗಳ ದಂಡೇ ಇದೆ. ಇದರಿಂದ ಜೆಡಿಎಸ್ ಮೈತ್ರಿಯಿಂದಾಗಿ ಆಕಾಂಕ್ಷಿಗಳಲ್ಲಿ ತಳಮಳ ಶುರುವಾಗಿದೆ.

ಇದನ್ನೂ ವೀಕ್ಷಿಸಿ:  ಉಡುಪಿಯಲ್ಲಿ ಕ್ರಿಸ್‌ಮಸ್‌ ತಯಾರಿ ಶುರು: ವೈನ್‌, ರಮ್‌ ಮಿಶ್ರಣದಿಂದ ಲಕ್ಷಾಂತರ ಮೌಲ್ಯದ ಕೇಕ್‌ ಸಿದ್ಧ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more