ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ಆಕಾಂಕ್ಷಿಗಳಲ್ಲಿ ತಳಮಳ: ಕಮಲ ನಾಯಕರು ಕಾಂಗ್ರೆಸ್‌ನತ್ತ ಮುಖ ಮಾಡ್ತಾರಾ..?

ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ಆಕಾಂಕ್ಷಿಗಳಲ್ಲಿ ತಳಮಳ: ಕಮಲ ನಾಯಕರು ಕಾಂಗ್ರೆಸ್‌ನತ್ತ ಮುಖ ಮಾಡ್ತಾರಾ..?

Published : Nov 28, 2023, 12:15 PM IST

ಬಿಜೆಪಿ ನಾಯಕರು ಕಾಂಗ್ರೆಸ್‌ನತ್ತ ಮುಖ ಮಾಡ್ತಾರಾ..?
ಬಿಜೆಪಿ ಮುಖಂಡ ಸೋಮಣ್ಣ ಕಾಂಗ್ರೆಸ್ ಕದ ತಟ್ತಾರಾ..?
ಮುದ್ದಹನುಮೇಗೌಡ ಕಾಂಗ್ರೆಸ್ ಅಭ್ಯರ್ಥಿ ಆಗ್ತಾರಾ..?

ರಾಜ್ಯ ರಾಜಕಾರಣದಲ್ಲಿ ಆಪರೇಷನ್ ಕಾಂಗ್ರೆಸ್(Congress) ಜೋರಾಗಿದೆ. ಇತ್ತ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ, ಪ್ರತಿಪಕ್ಷ ನಾಯಕನ ಆಯ್ಕೆ ಬಳಿಕ ಅಸಮಾಧ ಬುಗಿಲೆದ್ದಿದೆ. ಇದರ ನಡುವೆ ಮಾಜಿ ಸಚಿವ ವಿ.ಸೋಮಣ್ಣ(V. Somanna) ಕಾಂಗ್ರೆಸ್ ಸೇರ್ಪಡೆಯ ಗುಮಾನಿ ಜೋರಾಗಿದೆ. ಈಗ ತುಮಕೂರಿನಿಂದ(Tumakuru) ಲೋಕಸಭೆ ಕಣಕ್ಕಿಳಿಯಲು ಸಚ್ಚಾಗಿದ್ದಾರೆ. ಅದು ಬಿಜೆಪಿಯಿಂದಲ್ಲ ಕಾಂಗ್ರೆಸ್‌ನಿಂದ ಎನ್ನಲಾಗ್ತಿದೆ. ಇನ್ನೂ ಸೋಮಣ್ಣ ಜೊತೆಗೆ ಮತ್ತೊಬ್ಬ ಬಿಜೆಪಿ ನಾಯಕ ತುಮಕೂರಿನಿಂದಲೇ ಲೋಕಸಭೆಗೆ(loksabha) ಕಣಕ್ಕಿಳಿತಾರೆ ಅನ್ನೋ ಕೂಗು ಜೋರಾಗಿದೆ. ಹಾಗಾಗಿ ತುಮಕೂರು ಕಾಂಗ್ರೆಸ್ ಟಿಕೆಟ್‌ಗೆ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಬಿಜೆಪಿಯಲ್ಲಿ ಕೆಲವು ಹಿರಿಯರಲ್ಲಿ ಅಸಮಾಧಾನವಿದ್ದು, ರಾಜ್ಯಾಧ್ಯಕ್ಷ, ಪ್ರತಿಪಕ್ಷ ನಾಯಕನ ಆಯ್ಕೆ ಬಳಿಕ ಮುನಿಸು ಜೋರಾಗಿದೆ. ಜೆಡಿಎಸ್ ಜೊತೆ ಮೈತ್ರಿಯಿಂದಾಗಿಯೂ ನಾಯಕರಲ್ಲಿ ಗೊಂದಲ ಉಂಟಾಗಿದೆ. ತುಮಕೂರು ಲೋಕಸಭಾ ಕ್ಷೇತ್ರದಲ್ಲೂ ಗೊಂದಲದ ವಾತಾವರಣವಿದ್ದು, ಮೂರೂ ಪಕ್ಷದಲ್ಲೂ ಆಕಾಂಕ್ಷಿಗಳ ದಂಡೇ ಇದೆ. ಇದರಿಂದ ಜೆಡಿಎಸ್ ಮೈತ್ರಿಯಿಂದಾಗಿ ಆಕಾಂಕ್ಷಿಗಳಲ್ಲಿ ತಳಮಳ ಶುರುವಾಗಿದೆ.

ಇದನ್ನೂ ವೀಕ್ಷಿಸಿ:  ಉಡುಪಿಯಲ್ಲಿ ಕ್ರಿಸ್‌ಮಸ್‌ ತಯಾರಿ ಶುರು: ವೈನ್‌, ರಮ್‌ ಮಿಶ್ರಣದಿಂದ ಲಕ್ಷಾಂತರ ಮೌಲ್ಯದ ಕೇಕ್‌ ಸಿದ್ಧ

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more