ವಿಜಯೇಂದ್ರ ಆಯ್ಕೆಯಿಂದ ಮುನಿಸಿಕೊಂಡ ವಿ ಸೋಮಣ್ಣ, ತುಮಕೂರಿನಲ್ಲಿ ಶಕ್ತಿ ಪ್ರದರ್ಶನ!

ವಿಜಯೇಂದ್ರ ಆಯ್ಕೆಯಿಂದ ಮುನಿಸಿಕೊಂಡ ವಿ ಸೋಮಣ್ಣ, ತುಮಕೂರಿನಲ್ಲಿ ಶಕ್ತಿ ಪ್ರದರ್ಶನ!

Published : Nov 14, 2023, 11:08 PM IST

ಜೆಡಿಎಸ್ 2 ವಿಕೆಟ್ ಪತನ, ನ.15ಕ್ಕೆ ಕಾಂಗ್ರೆಸ್ ಸೇರ್ಪಡೆಗೆ ತಯಾರಿ, ವಿಜಯೇಂದ್ರ ಆಯ್ಕೆಯಿಂದ ವಿ ಸೋಮಣ್ಣ ಗರಂ, ಶಕ್ತಿ ಪ್ರದರ್ಶನಕ್ಕೆ ವೇದಿಕೆ ರೆಡಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಬಿವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ ಕೆಲ ನಾಯಕರು ಮುನಿಸಿಕೊಂಡಿದ್ದಾರೆ. ಈ ಪೈಕಿ ವಿ ಸೋಮಣ್ಣ ಒಬ್ಬರು. ವಿಧಾನಸಭಾ ಚುನಾವಣೆ ಸೋಲಿನ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಸೋಮಣ್ಣಗೆ ಇದೀಗ ಸ್ಥಾನ ತಪ್ಪಿದೆ. ಇತ್ತ ಸೋಮಣ್ಣ ವಿರೋಧಿಸುತ್ತಲೇ ಬಂದಿದ್ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ಸಿಕ್ಕಿರುವುದು ಮತ್ತಷ್ಟು ಕಂಗಾಲು ಮಾಡಿದೆ. ಇದೀಗ ಸೋಮಣ್ಣ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಡಿಸೆಂಬರ್ 6ರಂದು ತುಮಕೂರಿನಲ್ಲಿ ಸೋಮಣ್ಣ ರಾಜಕೀಯ ಶಕ್ತಿ ಪ್ರದರ್ಶನ ಮಾಡಿ ಹೈಕಮಾಂಡ್‌ಗಂ ಸಂದೇಶ ರವಾನಿಸಲು ಸಜ್ಜಾಗಿದ್ದಾರೆ.

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more