ವಿಜಯೇಂದ್ರ ಆಯ್ಕೆಯಿಂದ ಮುನಿಸಿಕೊಂಡ ವಿ ಸೋಮಣ್ಣ, ತುಮಕೂರಿನಲ್ಲಿ ಶಕ್ತಿ ಪ್ರದರ್ಶನ!

ವಿಜಯೇಂದ್ರ ಆಯ್ಕೆಯಿಂದ ಮುನಿಸಿಕೊಂಡ ವಿ ಸೋಮಣ್ಣ, ತುಮಕೂರಿನಲ್ಲಿ ಶಕ್ತಿ ಪ್ರದರ್ಶನ!

Published : Nov 14, 2023, 11:08 PM IST

ಜೆಡಿಎಸ್ 2 ವಿಕೆಟ್ ಪತನ, ನ.15ಕ್ಕೆ ಕಾಂಗ್ರೆಸ್ ಸೇರ್ಪಡೆಗೆ ತಯಾರಿ, ವಿಜಯೇಂದ್ರ ಆಯ್ಕೆಯಿಂದ ವಿ ಸೋಮಣ್ಣ ಗರಂ, ಶಕ್ತಿ ಪ್ರದರ್ಶನಕ್ಕೆ ವೇದಿಕೆ ರೆಡಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಬಿವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ ಕೆಲ ನಾಯಕರು ಮುನಿಸಿಕೊಂಡಿದ್ದಾರೆ. ಈ ಪೈಕಿ ವಿ ಸೋಮಣ್ಣ ಒಬ್ಬರು. ವಿಧಾನಸಭಾ ಚುನಾವಣೆ ಸೋಲಿನ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಸೋಮಣ್ಣಗೆ ಇದೀಗ ಸ್ಥಾನ ತಪ್ಪಿದೆ. ಇತ್ತ ಸೋಮಣ್ಣ ವಿರೋಧಿಸುತ್ತಲೇ ಬಂದಿದ್ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ಸಿಕ್ಕಿರುವುದು ಮತ್ತಷ್ಟು ಕಂಗಾಲು ಮಾಡಿದೆ. ಇದೀಗ ಸೋಮಣ್ಣ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಡಿಸೆಂಬರ್ 6ರಂದು ತುಮಕೂರಿನಲ್ಲಿ ಸೋಮಣ್ಣ ರಾಜಕೀಯ ಶಕ್ತಿ ಪ್ರದರ್ಶನ ಮಾಡಿ ಹೈಕಮಾಂಡ್‌ಗಂ ಸಂದೇಶ ರವಾನಿಸಲು ಸಜ್ಜಾಗಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more