ಲೋಕಸಭಾ ರಿಸಲ್ಟ್ ಬೆನ್ನಲ್ಲೇ ಬಿಜೆಪಿಯಲ್ಲಿ ಶೀತಲ ಸಮರ ? ಲಿಂಗಾಯತ ಲೀಡರ್‌ಶಿಪ್‌ಗೆ ನಡೆಯುತ್ತಿದ್ಯಾ ಪೈಪೋಟಿ ?

ಲೋಕಸಭಾ ರಿಸಲ್ಟ್ ಬೆನ್ನಲ್ಲೇ ಬಿಜೆಪಿಯಲ್ಲಿ ಶೀತಲ ಸಮರ ? ಲಿಂಗಾಯತ ಲೀಡರ್‌ಶಿಪ್‌ಗೆ ನಡೆಯುತ್ತಿದ್ಯಾ ಪೈಪೋಟಿ ?

Published : Jun 25, 2024, 11:20 AM IST

ಯಡಿಯೂರಪ್ಪ ಬಳಿಕ ಲಿಂಗಾಯತ ನಾಯಕ ಯಾರೆಂಬ ಚರ್ಚೆ
ಬಿಜೆಪಿಯಲ್ಲಿ ಚರ್ಚೆಗೆ ಕಾರಣವಾಗಿದೆ ಸೋಮಣ್ಣ ಆಡಿದ ಮಾತು 
ಬಿಎಸ್‌ವೈ, ವಿಜಯೇಂದ್ರ ವಿರುದ್ಧ ಸೋಮಣ್ಣ ಅಸಮಾಧಾನ

ಲೋಕಸಭಾ ಚುನಾವಣೆ ಫಲಿತಾಂಶ ಬೆನ್ನಲ್ಲೇ ಬಿಜೆಪಿಯಲ್ಲಿ(BJP) ಶೀತಲ ಸಮರ ಶುರುವಾದಂತೆ ಕಾಣುತ್ತಿದೆ. ಕೇಂದ್ರ ಸಚಿವ  ವಿ.ಸೋಮಣ್ಣ(V Somanna) ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಹೈದರಾಬಾದ್ ಕರ್ನಾಟಕ ಭಾಗದ ಸೋಲಿನ ಬಗ್ಗೆ ಪ್ರಸ್ತಾಪ ಮಾಡಿದ್ದು, ಮಧ್ಯ ಕರ್ನಾಟಕದ ಸೋಲಿನ ಬಗ್ಗೆ ಸೋಮಣ್ಣ ಅಸಮಾಧಾನ ಹೊರಹಾಕಿದ್ದಾರೆ. ಪ್ರಮುಖ ಐದು ಕ್ಷೇತ್ರ ಸೋತಿದ್ದಕ್ಕೆ ಬಿಜೆಪಿಯಲ್ಲಿ ಟಾಕ್‌ವಾರ್‌ ಶುರುವಾಗಿದೆ. ಅರಮನೆ ಮೈದಾನದಲ್ಲಿ ನಡೆದ ಅಭಿನಂದನೆ ಕಾರ್ಯಕ್ರಮದಲ್ಲಿ ಯಾರೋ ಮಾಡಿದ ಪಾಪ, ಇನ್ಯಾರನ್ನೋ ಗುರಿ ಮಾಡಬೇಡಿ ಎಂದು ಹೇಳುವ ಮೂಲಕ ವಿಜಯೇಂದ್ರ(Vijayendra) ನಾಯಕತ್ವವನ್ನೇ ಪ್ರಶ್ನೆ ಮಾಡಿದ್ರಾ ಸೋಮಣ್ಣ? ಎಂಬ ಪ್ರಶ್ನೆ ಇದೀಗ ಕಾಡುತ್ತಿದೆ. ರಾಜ್ಯದಲ್ಲಿ ಇನ್ನೂ ಎರಡು ಮೂರು ಕ್ಷೇತ್ರ ಗೆಲ್ಲಬಹುದಿತ್ತು. ಟಿಕೆಟ್ ಹಂಚಿಕೆಯಲ್ಲಿ ವ್ಯತ್ಯಾಸ ಆಯ್ತು ಎಂದ ಯಡಿಯೂರಪ್ಪ(Yediyurappa). ಸೋಮಣ್ಣ ಮಾತಿಗೆ ವೇದಿಕೆಯಲ್ಲೇ ಬಿಎಸ್‌ವೈ ಉತ್ತರ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಈ ಉಪ್ಪಿಟ್ಟು ತಿಂತೀರಾ ? ಅಂಗನವಾಡಿಗಳಿಗೆ ಪೂರೈಕೆ ಆಗ್ತಿದೆ ಹುಳು ಹತ್ತಿರೋ ಗೋಧಿ ರವೆ !

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!