ಲೋಕಸಭಾ ರಿಸಲ್ಟ್ ಬೆನ್ನಲ್ಲೇ ಬಿಜೆಪಿಯಲ್ಲಿ ಶೀತಲ ಸಮರ ? ಲಿಂಗಾಯತ ಲೀಡರ್‌ಶಿಪ್‌ಗೆ ನಡೆಯುತ್ತಿದ್ಯಾ ಪೈಪೋಟಿ ?

ಲೋಕಸಭಾ ರಿಸಲ್ಟ್ ಬೆನ್ನಲ್ಲೇ ಬಿಜೆಪಿಯಲ್ಲಿ ಶೀತಲ ಸಮರ ? ಲಿಂಗಾಯತ ಲೀಡರ್‌ಶಿಪ್‌ಗೆ ನಡೆಯುತ್ತಿದ್ಯಾ ಪೈಪೋಟಿ ?

Published : Jun 25, 2024, 11:20 AM IST

ಯಡಿಯೂರಪ್ಪ ಬಳಿಕ ಲಿಂಗಾಯತ ನಾಯಕ ಯಾರೆಂಬ ಚರ್ಚೆ
ಬಿಜೆಪಿಯಲ್ಲಿ ಚರ್ಚೆಗೆ ಕಾರಣವಾಗಿದೆ ಸೋಮಣ್ಣ ಆಡಿದ ಮಾತು 
ಬಿಎಸ್‌ವೈ, ವಿಜಯೇಂದ್ರ ವಿರುದ್ಧ ಸೋಮಣ್ಣ ಅಸಮಾಧಾನ

ಲೋಕಸಭಾ ಚುನಾವಣೆ ಫಲಿತಾಂಶ ಬೆನ್ನಲ್ಲೇ ಬಿಜೆಪಿಯಲ್ಲಿ(BJP) ಶೀತಲ ಸಮರ ಶುರುವಾದಂತೆ ಕಾಣುತ್ತಿದೆ. ಕೇಂದ್ರ ಸಚಿವ  ವಿ.ಸೋಮಣ್ಣ(V Somanna) ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಹೈದರಾಬಾದ್ ಕರ್ನಾಟಕ ಭಾಗದ ಸೋಲಿನ ಬಗ್ಗೆ ಪ್ರಸ್ತಾಪ ಮಾಡಿದ್ದು, ಮಧ್ಯ ಕರ್ನಾಟಕದ ಸೋಲಿನ ಬಗ್ಗೆ ಸೋಮಣ್ಣ ಅಸಮಾಧಾನ ಹೊರಹಾಕಿದ್ದಾರೆ. ಪ್ರಮುಖ ಐದು ಕ್ಷೇತ್ರ ಸೋತಿದ್ದಕ್ಕೆ ಬಿಜೆಪಿಯಲ್ಲಿ ಟಾಕ್‌ವಾರ್‌ ಶುರುವಾಗಿದೆ. ಅರಮನೆ ಮೈದಾನದಲ್ಲಿ ನಡೆದ ಅಭಿನಂದನೆ ಕಾರ್ಯಕ್ರಮದಲ್ಲಿ ಯಾರೋ ಮಾಡಿದ ಪಾಪ, ಇನ್ಯಾರನ್ನೋ ಗುರಿ ಮಾಡಬೇಡಿ ಎಂದು ಹೇಳುವ ಮೂಲಕ ವಿಜಯೇಂದ್ರ(Vijayendra) ನಾಯಕತ್ವವನ್ನೇ ಪ್ರಶ್ನೆ ಮಾಡಿದ್ರಾ ಸೋಮಣ್ಣ? ಎಂಬ ಪ್ರಶ್ನೆ ಇದೀಗ ಕಾಡುತ್ತಿದೆ. ರಾಜ್ಯದಲ್ಲಿ ಇನ್ನೂ ಎರಡು ಮೂರು ಕ್ಷೇತ್ರ ಗೆಲ್ಲಬಹುದಿತ್ತು. ಟಿಕೆಟ್ ಹಂಚಿಕೆಯಲ್ಲಿ ವ್ಯತ್ಯಾಸ ಆಯ್ತು ಎಂದ ಯಡಿಯೂರಪ್ಪ(Yediyurappa). ಸೋಮಣ್ಣ ಮಾತಿಗೆ ವೇದಿಕೆಯಲ್ಲೇ ಬಿಎಸ್‌ವೈ ಉತ್ತರ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಈ ಉಪ್ಪಿಟ್ಟು ತಿಂತೀರಾ ? ಅಂಗನವಾಡಿಗಳಿಗೆ ಪೂರೈಕೆ ಆಗ್ತಿದೆ ಹುಳು ಹತ್ತಿರೋ ಗೋಧಿ ರವೆ !

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!