ಲೋಕಸಭಾ ರಿಸಲ್ಟ್ ಬೆನ್ನಲ್ಲೇ ಬಿಜೆಪಿಯಲ್ಲಿ ಶೀತಲ ಸಮರ ? ಲಿಂಗಾಯತ ಲೀಡರ್‌ಶಿಪ್‌ಗೆ ನಡೆಯುತ್ತಿದ್ಯಾ ಪೈಪೋಟಿ ?

ಲೋಕಸಭಾ ರಿಸಲ್ಟ್ ಬೆನ್ನಲ್ಲೇ ಬಿಜೆಪಿಯಲ್ಲಿ ಶೀತಲ ಸಮರ ? ಲಿಂಗಾಯತ ಲೀಡರ್‌ಶಿಪ್‌ಗೆ ನಡೆಯುತ್ತಿದ್ಯಾ ಪೈಪೋಟಿ ?

Published : Jun 25, 2024, 11:20 AM IST

ಯಡಿಯೂರಪ್ಪ ಬಳಿಕ ಲಿಂಗಾಯತ ನಾಯಕ ಯಾರೆಂಬ ಚರ್ಚೆ
ಬಿಜೆಪಿಯಲ್ಲಿ ಚರ್ಚೆಗೆ ಕಾರಣವಾಗಿದೆ ಸೋಮಣ್ಣ ಆಡಿದ ಮಾತು 
ಬಿಎಸ್‌ವೈ, ವಿಜಯೇಂದ್ರ ವಿರುದ್ಧ ಸೋಮಣ್ಣ ಅಸಮಾಧಾನ

ಲೋಕಸಭಾ ಚುನಾವಣೆ ಫಲಿತಾಂಶ ಬೆನ್ನಲ್ಲೇ ಬಿಜೆಪಿಯಲ್ಲಿ(BJP) ಶೀತಲ ಸಮರ ಶುರುವಾದಂತೆ ಕಾಣುತ್ತಿದೆ. ಕೇಂದ್ರ ಸಚಿವ  ವಿ.ಸೋಮಣ್ಣ(V Somanna) ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಹೈದರಾಬಾದ್ ಕರ್ನಾಟಕ ಭಾಗದ ಸೋಲಿನ ಬಗ್ಗೆ ಪ್ರಸ್ತಾಪ ಮಾಡಿದ್ದು, ಮಧ್ಯ ಕರ್ನಾಟಕದ ಸೋಲಿನ ಬಗ್ಗೆ ಸೋಮಣ್ಣ ಅಸಮಾಧಾನ ಹೊರಹಾಕಿದ್ದಾರೆ. ಪ್ರಮುಖ ಐದು ಕ್ಷೇತ್ರ ಸೋತಿದ್ದಕ್ಕೆ ಬಿಜೆಪಿಯಲ್ಲಿ ಟಾಕ್‌ವಾರ್‌ ಶುರುವಾಗಿದೆ. ಅರಮನೆ ಮೈದಾನದಲ್ಲಿ ನಡೆದ ಅಭಿನಂದನೆ ಕಾರ್ಯಕ್ರಮದಲ್ಲಿ ಯಾರೋ ಮಾಡಿದ ಪಾಪ, ಇನ್ಯಾರನ್ನೋ ಗುರಿ ಮಾಡಬೇಡಿ ಎಂದು ಹೇಳುವ ಮೂಲಕ ವಿಜಯೇಂದ್ರ(Vijayendra) ನಾಯಕತ್ವವನ್ನೇ ಪ್ರಶ್ನೆ ಮಾಡಿದ್ರಾ ಸೋಮಣ್ಣ? ಎಂಬ ಪ್ರಶ್ನೆ ಇದೀಗ ಕಾಡುತ್ತಿದೆ. ರಾಜ್ಯದಲ್ಲಿ ಇನ್ನೂ ಎರಡು ಮೂರು ಕ್ಷೇತ್ರ ಗೆಲ್ಲಬಹುದಿತ್ತು. ಟಿಕೆಟ್ ಹಂಚಿಕೆಯಲ್ಲಿ ವ್ಯತ್ಯಾಸ ಆಯ್ತು ಎಂದ ಯಡಿಯೂರಪ್ಪ(Yediyurappa). ಸೋಮಣ್ಣ ಮಾತಿಗೆ ವೇದಿಕೆಯಲ್ಲೇ ಬಿಎಸ್‌ವೈ ಉತ್ತರ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಈ ಉಪ್ಪಿಟ್ಟು ತಿಂತೀರಾ ? ಅಂಗನವಾಡಿಗಳಿಗೆ ಪೂರೈಕೆ ಆಗ್ತಿದೆ ಹುಳು ಹತ್ತಿರೋ ಗೋಧಿ ರವೆ !

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?