ಲೋಕಸಭಾ ರಿಸಲ್ಟ್ ಬೆನ್ನಲ್ಲೇ ಬಿಜೆಪಿಯಲ್ಲಿ ಶೀತಲ ಸಮರ ? ಲಿಂಗಾಯತ ಲೀಡರ್‌ಶಿಪ್‌ಗೆ ನಡೆಯುತ್ತಿದ್ಯಾ ಪೈಪೋಟಿ ?

ಲೋಕಸಭಾ ರಿಸಲ್ಟ್ ಬೆನ್ನಲ್ಲೇ ಬಿಜೆಪಿಯಲ್ಲಿ ಶೀತಲ ಸಮರ ? ಲಿಂಗಾಯತ ಲೀಡರ್‌ಶಿಪ್‌ಗೆ ನಡೆಯುತ್ತಿದ್ಯಾ ಪೈಪೋಟಿ ?

Published : Jun 25, 2024, 11:20 AM IST

ಯಡಿಯೂರಪ್ಪ ಬಳಿಕ ಲಿಂಗಾಯತ ನಾಯಕ ಯಾರೆಂಬ ಚರ್ಚೆ
ಬಿಜೆಪಿಯಲ್ಲಿ ಚರ್ಚೆಗೆ ಕಾರಣವಾಗಿದೆ ಸೋಮಣ್ಣ ಆಡಿದ ಮಾತು 
ಬಿಎಸ್‌ವೈ, ವಿಜಯೇಂದ್ರ ವಿರುದ್ಧ ಸೋಮಣ್ಣ ಅಸಮಾಧಾನ

ಲೋಕಸಭಾ ಚುನಾವಣೆ ಫಲಿತಾಂಶ ಬೆನ್ನಲ್ಲೇ ಬಿಜೆಪಿಯಲ್ಲಿ(BJP) ಶೀತಲ ಸಮರ ಶುರುವಾದಂತೆ ಕಾಣುತ್ತಿದೆ. ಕೇಂದ್ರ ಸಚಿವ  ವಿ.ಸೋಮಣ್ಣ(V Somanna) ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಹೈದರಾಬಾದ್ ಕರ್ನಾಟಕ ಭಾಗದ ಸೋಲಿನ ಬಗ್ಗೆ ಪ್ರಸ್ತಾಪ ಮಾಡಿದ್ದು, ಮಧ್ಯ ಕರ್ನಾಟಕದ ಸೋಲಿನ ಬಗ್ಗೆ ಸೋಮಣ್ಣ ಅಸಮಾಧಾನ ಹೊರಹಾಕಿದ್ದಾರೆ. ಪ್ರಮುಖ ಐದು ಕ್ಷೇತ್ರ ಸೋತಿದ್ದಕ್ಕೆ ಬಿಜೆಪಿಯಲ್ಲಿ ಟಾಕ್‌ವಾರ್‌ ಶುರುವಾಗಿದೆ. ಅರಮನೆ ಮೈದಾನದಲ್ಲಿ ನಡೆದ ಅಭಿನಂದನೆ ಕಾರ್ಯಕ್ರಮದಲ್ಲಿ ಯಾರೋ ಮಾಡಿದ ಪಾಪ, ಇನ್ಯಾರನ್ನೋ ಗುರಿ ಮಾಡಬೇಡಿ ಎಂದು ಹೇಳುವ ಮೂಲಕ ವಿಜಯೇಂದ್ರ(Vijayendra) ನಾಯಕತ್ವವನ್ನೇ ಪ್ರಶ್ನೆ ಮಾಡಿದ್ರಾ ಸೋಮಣ್ಣ? ಎಂಬ ಪ್ರಶ್ನೆ ಇದೀಗ ಕಾಡುತ್ತಿದೆ. ರಾಜ್ಯದಲ್ಲಿ ಇನ್ನೂ ಎರಡು ಮೂರು ಕ್ಷೇತ್ರ ಗೆಲ್ಲಬಹುದಿತ್ತು. ಟಿಕೆಟ್ ಹಂಚಿಕೆಯಲ್ಲಿ ವ್ಯತ್ಯಾಸ ಆಯ್ತು ಎಂದ ಯಡಿಯೂರಪ್ಪ(Yediyurappa). ಸೋಮಣ್ಣ ಮಾತಿಗೆ ವೇದಿಕೆಯಲ್ಲೇ ಬಿಎಸ್‌ವೈ ಉತ್ತರ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಈ ಉಪ್ಪಿಟ್ಟು ತಿಂತೀರಾ ? ಅಂಗನವಾಡಿಗಳಿಗೆ ಪೂರೈಕೆ ಆಗ್ತಿದೆ ಹುಳು ಹತ್ತಿರೋ ಗೋಧಿ ರವೆ !

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?