Somanna meets Yediyurappa: ತುಮಕೂರು ‘ಲೋಕ’ ಟಿಕೆಟ್ ಮೇಲೆ ಸೋಮಣ್ಣ ಕಣ್ಣು: ಮುನಿಸು ಮರೆತು ಬಿಎಸ್‌ವೈ ಭೇಟಿ !

Somanna meets Yediyurappa: ತುಮಕೂರು ‘ಲೋಕ’ ಟಿಕೆಟ್ ಮೇಲೆ ಸೋಮಣ್ಣ ಕಣ್ಣು: ಮುನಿಸು ಮರೆತು ಬಿಎಸ್‌ವೈ ಭೇಟಿ !

Published : Mar 04, 2024, 05:39 PM IST

ಮಾಜಿ ಸಚಿವ ವಿ.ಸೋಮಣ್ಣ ಅವರು ಬಿ.ಎಸ್‌.ಯಡಿಯೂರಪ್ಪ ಅವರನ್ನು ಮುನಿಸು ಮರೆತು ಭೇಟಿಯಾಗಿದ್ದಾರೆ.
 

ತುಮಕೂರು ಲೋಕಸಭಾ(Loksabha) ಟಿಕೆಟ್ ಮೇಲೆ ವಿ.ಸೋಮಣ್ಣ ಕಣ್ಣಿಟ್ಟಿದ್ದು, ಮಾಜಿ ಸಚಿವ ವಿ.ಸೋಮಣ್ಣ(V Somanna) ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ. ಲೋಕಸಭೆ ಚುನಾವಣೆ ಹೊತ್ತಲ್ಲೇ ಇಬ್ಬರು ನಾಯಕರು ಭೇಟಿ ಮಾಡಿರುವುದು ಕುತೂಹಲ ಮೂಡಿದೆ. ತುಮಕೂರು(Tumakuru) ಲೋಕಸಭಾ(Loksabha) ಟಿಕೆಟ್‌ಗೆ ನಾಯಕರು ಜಟಾಪಟಿ ನಡೆಸುತ್ತಿದ್ದಾರೆ. ಡಾಲರ್ಸ್ ಕಾಲೋನಿಯಲ್ಲಿ ವಿ.ಸೋಮಣ್ಣ ಬಿಎಸ್‌ವೈ ಅವರನ್ನು ಭೇಟಿಯಾಗಿದ್ದಾರೆ. ದೆಹಲಿ ಲಾಬಿ ಆಯ್ತು ಈಗ ರಾಜ್ಯದ ಮಟ್ಟದ ಲಾಬಿ ಶುರುವಾಗಿದೆ. ಈ ಹಿಂದೆ ಸೋಮಣ್ಣಗೆ ಟಿಕೆಟ್ (Ticket) ನೀಡಬೇಕಾ ಬೇಡವಾ ಎನ್ನುವ ಚರ್ಚೆ. ಚರ್ಚೆಯಲ್ಲಿ ಮಾಧುಸ್ವಾಮಿ ಪರ ನಿಂತಿದ್ದ ಯಡಿಯೂರಪ್ಪ(B. S. Yediyurappa). ಮಾಧುಸ್ವಾಮಿಯನ್ನು ಮನೆಗೆ ಯಡಿಯೂರಪ್ಪ ಕರೆಸಿಕೊಂಡಿದ್ದರು. ತುಮಕೂರಿಗೆ ಟಿಕೆಟ್ ನೀನು‌ ಕೇಳು ಎಂಬ ಸಲಹೆ ನೀಡಿದ್ರಂತೆ ಬಿಎಸ್‌ವೈ. ಈ ಹಿನ್ನೆಲೆಯಲ್ಲಿ ಸೋಮಣ್ಣ ಎಚ್ಚೆತ್ತುಕೊಂಡಂತೆ ಕಾಣುತ್ತಿದೆ.

ಇದನ್ನೂ ವೀಕ್ಷಿಸಿ:  ಕೋರ್ ಕಮಿಟಿಯಲ್ಲಿ ಚರ್ಚೆ ಆಗಿದ್ದೇನು..? ಲಿಂಗಾಯತರಿಗೆ‌ ಟಿಕೆಟ್ ನೀಡಲು ಬಿಎಸ್‌ವೈ ಸಲಹೆ..ಹಲವರ ಹೆಸರು ಶಿಫಾರಸು

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more