Somanna meets Yediyurappa: ತುಮಕೂರು ‘ಲೋಕ’ ಟಿಕೆಟ್ ಮೇಲೆ ಸೋಮಣ್ಣ ಕಣ್ಣು: ಮುನಿಸು ಮರೆತು ಬಿಎಸ್‌ವೈ ಭೇಟಿ !

Somanna meets Yediyurappa: ತುಮಕೂರು ‘ಲೋಕ’ ಟಿಕೆಟ್ ಮೇಲೆ ಸೋಮಣ್ಣ ಕಣ್ಣು: ಮುನಿಸು ಮರೆತು ಬಿಎಸ್‌ವೈ ಭೇಟಿ !

Published : Mar 04, 2024, 05:39 PM IST

ಮಾಜಿ ಸಚಿವ ವಿ.ಸೋಮಣ್ಣ ಅವರು ಬಿ.ಎಸ್‌.ಯಡಿಯೂರಪ್ಪ ಅವರನ್ನು ಮುನಿಸು ಮರೆತು ಭೇಟಿಯಾಗಿದ್ದಾರೆ.
 

ತುಮಕೂರು ಲೋಕಸಭಾ(Loksabha) ಟಿಕೆಟ್ ಮೇಲೆ ವಿ.ಸೋಮಣ್ಣ ಕಣ್ಣಿಟ್ಟಿದ್ದು, ಮಾಜಿ ಸಚಿವ ವಿ.ಸೋಮಣ್ಣ(V Somanna) ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ. ಲೋಕಸಭೆ ಚುನಾವಣೆ ಹೊತ್ತಲ್ಲೇ ಇಬ್ಬರು ನಾಯಕರು ಭೇಟಿ ಮಾಡಿರುವುದು ಕುತೂಹಲ ಮೂಡಿದೆ. ತುಮಕೂರು(Tumakuru) ಲೋಕಸಭಾ(Loksabha) ಟಿಕೆಟ್‌ಗೆ ನಾಯಕರು ಜಟಾಪಟಿ ನಡೆಸುತ್ತಿದ್ದಾರೆ. ಡಾಲರ್ಸ್ ಕಾಲೋನಿಯಲ್ಲಿ ವಿ.ಸೋಮಣ್ಣ ಬಿಎಸ್‌ವೈ ಅವರನ್ನು ಭೇಟಿಯಾಗಿದ್ದಾರೆ. ದೆಹಲಿ ಲಾಬಿ ಆಯ್ತು ಈಗ ರಾಜ್ಯದ ಮಟ್ಟದ ಲಾಬಿ ಶುರುವಾಗಿದೆ. ಈ ಹಿಂದೆ ಸೋಮಣ್ಣಗೆ ಟಿಕೆಟ್ (Ticket) ನೀಡಬೇಕಾ ಬೇಡವಾ ಎನ್ನುವ ಚರ್ಚೆ. ಚರ್ಚೆಯಲ್ಲಿ ಮಾಧುಸ್ವಾಮಿ ಪರ ನಿಂತಿದ್ದ ಯಡಿಯೂರಪ್ಪ(B. S. Yediyurappa). ಮಾಧುಸ್ವಾಮಿಯನ್ನು ಮನೆಗೆ ಯಡಿಯೂರಪ್ಪ ಕರೆಸಿಕೊಂಡಿದ್ದರು. ತುಮಕೂರಿಗೆ ಟಿಕೆಟ್ ನೀನು‌ ಕೇಳು ಎಂಬ ಸಲಹೆ ನೀಡಿದ್ರಂತೆ ಬಿಎಸ್‌ವೈ. ಈ ಹಿನ್ನೆಲೆಯಲ್ಲಿ ಸೋಮಣ್ಣ ಎಚ್ಚೆತ್ತುಕೊಂಡಂತೆ ಕಾಣುತ್ತಿದೆ.

ಇದನ್ನೂ ವೀಕ್ಷಿಸಿ:  ಕೋರ್ ಕಮಿಟಿಯಲ್ಲಿ ಚರ್ಚೆ ಆಗಿದ್ದೇನು..? ಲಿಂಗಾಯತರಿಗೆ‌ ಟಿಕೆಟ್ ನೀಡಲು ಬಿಎಸ್‌ವೈ ಸಲಹೆ..ಹಲವರ ಹೆಸರು ಶಿಫಾರಸು

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more