Somanna meets Yediyurappa: ತುಮಕೂರು ‘ಲೋಕ’ ಟಿಕೆಟ್ ಮೇಲೆ ಸೋಮಣ್ಣ ಕಣ್ಣು: ಮುನಿಸು ಮರೆತು ಬಿಎಸ್‌ವೈ ಭೇಟಿ !

Somanna meets Yediyurappa: ತುಮಕೂರು ‘ಲೋಕ’ ಟಿಕೆಟ್ ಮೇಲೆ ಸೋಮಣ್ಣ ಕಣ್ಣು: ಮುನಿಸು ಮರೆತು ಬಿಎಸ್‌ವೈ ಭೇಟಿ !

Published : Mar 04, 2024, 05:39 PM IST

ಮಾಜಿ ಸಚಿವ ವಿ.ಸೋಮಣ್ಣ ಅವರು ಬಿ.ಎಸ್‌.ಯಡಿಯೂರಪ್ಪ ಅವರನ್ನು ಮುನಿಸು ಮರೆತು ಭೇಟಿಯಾಗಿದ್ದಾರೆ.
 

ತುಮಕೂರು ಲೋಕಸಭಾ(Loksabha) ಟಿಕೆಟ್ ಮೇಲೆ ವಿ.ಸೋಮಣ್ಣ ಕಣ್ಣಿಟ್ಟಿದ್ದು, ಮಾಜಿ ಸಚಿವ ವಿ.ಸೋಮಣ್ಣ(V Somanna) ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ. ಲೋಕಸಭೆ ಚುನಾವಣೆ ಹೊತ್ತಲ್ಲೇ ಇಬ್ಬರು ನಾಯಕರು ಭೇಟಿ ಮಾಡಿರುವುದು ಕುತೂಹಲ ಮೂಡಿದೆ. ತುಮಕೂರು(Tumakuru) ಲೋಕಸಭಾ(Loksabha) ಟಿಕೆಟ್‌ಗೆ ನಾಯಕರು ಜಟಾಪಟಿ ನಡೆಸುತ್ತಿದ್ದಾರೆ. ಡಾಲರ್ಸ್ ಕಾಲೋನಿಯಲ್ಲಿ ವಿ.ಸೋಮಣ್ಣ ಬಿಎಸ್‌ವೈ ಅವರನ್ನು ಭೇಟಿಯಾಗಿದ್ದಾರೆ. ದೆಹಲಿ ಲಾಬಿ ಆಯ್ತು ಈಗ ರಾಜ್ಯದ ಮಟ್ಟದ ಲಾಬಿ ಶುರುವಾಗಿದೆ. ಈ ಹಿಂದೆ ಸೋಮಣ್ಣಗೆ ಟಿಕೆಟ್ (Ticket) ನೀಡಬೇಕಾ ಬೇಡವಾ ಎನ್ನುವ ಚರ್ಚೆ. ಚರ್ಚೆಯಲ್ಲಿ ಮಾಧುಸ್ವಾಮಿ ಪರ ನಿಂತಿದ್ದ ಯಡಿಯೂರಪ್ಪ(B. S. Yediyurappa). ಮಾಧುಸ್ವಾಮಿಯನ್ನು ಮನೆಗೆ ಯಡಿಯೂರಪ್ಪ ಕರೆಸಿಕೊಂಡಿದ್ದರು. ತುಮಕೂರಿಗೆ ಟಿಕೆಟ್ ನೀನು‌ ಕೇಳು ಎಂಬ ಸಲಹೆ ನೀಡಿದ್ರಂತೆ ಬಿಎಸ್‌ವೈ. ಈ ಹಿನ್ನೆಲೆಯಲ್ಲಿ ಸೋಮಣ್ಣ ಎಚ್ಚೆತ್ತುಕೊಂಡಂತೆ ಕಾಣುತ್ತಿದೆ.

ಇದನ್ನೂ ವೀಕ್ಷಿಸಿ:  ಕೋರ್ ಕಮಿಟಿಯಲ್ಲಿ ಚರ್ಚೆ ಆಗಿದ್ದೇನು..? ಲಿಂಗಾಯತರಿಗೆ‌ ಟಿಕೆಟ್ ನೀಡಲು ಬಿಎಸ್‌ವೈ ಸಲಹೆ..ಹಲವರ ಹೆಸರು ಶಿಫಾರಸು

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more