Somanna meets Yediyurappa: ತುಮಕೂರು ‘ಲೋಕ’ ಟಿಕೆಟ್ ಮೇಲೆ ಸೋಮಣ್ಣ ಕಣ್ಣು: ಮುನಿಸು ಮರೆತು ಬಿಎಸ್‌ವೈ ಭೇಟಿ !

Somanna meets Yediyurappa: ತುಮಕೂರು ‘ಲೋಕ’ ಟಿಕೆಟ್ ಮೇಲೆ ಸೋಮಣ್ಣ ಕಣ್ಣು: ಮುನಿಸು ಮರೆತು ಬಿಎಸ್‌ವೈ ಭೇಟಿ !

Published : Mar 04, 2024, 05:39 PM IST

ಮಾಜಿ ಸಚಿವ ವಿ.ಸೋಮಣ್ಣ ಅವರು ಬಿ.ಎಸ್‌.ಯಡಿಯೂರಪ್ಪ ಅವರನ್ನು ಮುನಿಸು ಮರೆತು ಭೇಟಿಯಾಗಿದ್ದಾರೆ.
 

ತುಮಕೂರು ಲೋಕಸಭಾ(Loksabha) ಟಿಕೆಟ್ ಮೇಲೆ ವಿ.ಸೋಮಣ್ಣ ಕಣ್ಣಿಟ್ಟಿದ್ದು, ಮಾಜಿ ಸಚಿವ ವಿ.ಸೋಮಣ್ಣ(V Somanna) ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ. ಲೋಕಸಭೆ ಚುನಾವಣೆ ಹೊತ್ತಲ್ಲೇ ಇಬ್ಬರು ನಾಯಕರು ಭೇಟಿ ಮಾಡಿರುವುದು ಕುತೂಹಲ ಮೂಡಿದೆ. ತುಮಕೂರು(Tumakuru) ಲೋಕಸಭಾ(Loksabha) ಟಿಕೆಟ್‌ಗೆ ನಾಯಕರು ಜಟಾಪಟಿ ನಡೆಸುತ್ತಿದ್ದಾರೆ. ಡಾಲರ್ಸ್ ಕಾಲೋನಿಯಲ್ಲಿ ವಿ.ಸೋಮಣ್ಣ ಬಿಎಸ್‌ವೈ ಅವರನ್ನು ಭೇಟಿಯಾಗಿದ್ದಾರೆ. ದೆಹಲಿ ಲಾಬಿ ಆಯ್ತು ಈಗ ರಾಜ್ಯದ ಮಟ್ಟದ ಲಾಬಿ ಶುರುವಾಗಿದೆ. ಈ ಹಿಂದೆ ಸೋಮಣ್ಣಗೆ ಟಿಕೆಟ್ (Ticket) ನೀಡಬೇಕಾ ಬೇಡವಾ ಎನ್ನುವ ಚರ್ಚೆ. ಚರ್ಚೆಯಲ್ಲಿ ಮಾಧುಸ್ವಾಮಿ ಪರ ನಿಂತಿದ್ದ ಯಡಿಯೂರಪ್ಪ(B. S. Yediyurappa). ಮಾಧುಸ್ವಾಮಿಯನ್ನು ಮನೆಗೆ ಯಡಿಯೂರಪ್ಪ ಕರೆಸಿಕೊಂಡಿದ್ದರು. ತುಮಕೂರಿಗೆ ಟಿಕೆಟ್ ನೀನು‌ ಕೇಳು ಎಂಬ ಸಲಹೆ ನೀಡಿದ್ರಂತೆ ಬಿಎಸ್‌ವೈ. ಈ ಹಿನ್ನೆಲೆಯಲ್ಲಿ ಸೋಮಣ್ಣ ಎಚ್ಚೆತ್ತುಕೊಂಡಂತೆ ಕಾಣುತ್ತಿದೆ.

ಇದನ್ನೂ ವೀಕ್ಷಿಸಿ:  ಕೋರ್ ಕಮಿಟಿಯಲ್ಲಿ ಚರ್ಚೆ ಆಗಿದ್ದೇನು..? ಲಿಂಗಾಯತರಿಗೆ‌ ಟಿಕೆಟ್ ನೀಡಲು ಬಿಎಸ್‌ವೈ ಸಲಹೆ..ಹಲವರ ಹೆಸರು ಶಿಫಾರಸು

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more