ನೆಹರೂ ಹುಕ್ಕಾ ಬಾರ್ V/S ವಾಜಪೇಯಿ ಬಾರ್: ಖರ್ಗೆ ಮಾತಿಗೆ ಖಂಡ್ರೆ ಸಾಥ್

ನೆಹರೂ ಹುಕ್ಕಾ ಬಾರ್ V/S ವಾಜಪೇಯಿ ಬಾರ್: ಖರ್ಗೆ ಮಾತಿಗೆ ಖಂಡ್ರೆ ಸಾಥ್

Published : Aug 14, 2021, 04:26 PM IST

ಮಾಜಿ ಪ್ರಧಾನಿ ನೆಹರು ಅವರ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಾಡಿರುವ ಟೀಕೆಗೆ ಕಾಂಗ್ರೆಸ್​​ ನಾಯಕರ ತೀವ್ರ ಆಕ್ರೋಶಗೊಂಡಿದ್ದು, ತಿರುಗೇಟು ನೀಡುತ್ತಿದ್ದಾರೆ.

ಬೀದರ್, (ಆ.14): ಮಾಜಿ ಪ್ರಧಾನಿ ನೆಹರು ಅವರ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಾಡಿರುವ ಟೀಕೆಗೆ ಕಾಂಗ್ರೆಸ್​​ ನಾಯಕರ ತೀವ್ರ ಆಕ್ರೋಶಗೊಂಡಿದ್ದು, ತಿರುಗೇಟು ನೀಡುತ್ತಿದ್ದಾರೆ.

ಇದೀಗ ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ ಸಹ ಸಿಟಿ ರವಿ ವಿರುದ್ಧ ವಾಗ್ದಾಳಿ ನಡೆಸಿದ್ದು, ನೆಹರು, ಇಂದಿರಾ ಸೇವೆಯಷ್ಟೂ ಸಿಟಿ ರವಿಗೆ ವಯಸ್ಸಾಗಿಲ್ಲ ಅಂತೆಲ್ಲ ಕಿಡಿಕಾರಿದ್ದಾರೆ.

ನೆಹರೂ ಹುಕ್ಕಾ ಬಾರ್ ವಿವಾದ: ಸಿಟಿ ರವಿ ನಾಲಿಗೆ ಬಾತ್‌ರೂಮ್ ಚಪ್ಪಲಿ ಎಂದ ಕಾಂಗ್ರೆಸ್ ನಾಯಕ

ಸಿಗರೇಟ್​ ಸೇದುವುದು ಕಾನೂನು ಬಾಹಿರನಾ..? ವಾಜಪೇಯಿವರು ಹೆವಿ ಡ್ರಿಂಕರ್ ಅಂತೆ.. ಅವರಿಗೆ ಸಂಜೆಗೆ ಒತ್ತು ಎರಡು ಗ್ಲಾಸ್​ ವಿಸ್ಕಿ ಇರಲೇ ಬೇಕಿತ್ತಂತೆ ಎನ್ನುವ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಮಾತಿಗೆ ಈಶ್ವರ್ ಖಂಡ್ರೆ ಸಹ ಸಾಥ್ ನೀಡಿದರು..

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!