ಚರ್ಚೆಗೆ ಸಿದ್ಧ..ವಿಪಕ್ಷಗಳಿಗೆ ನೈತಿಕತೆ ಇದ್ಯಾ ಎಂದ ಸಿಎಂ: ವಾಲ್ಮೀಕಿ ಹಗರಣದ ಚರ್ಚೆಗೆ ಪಟ್ಟು ಹಿಡಿದ ಬಿಜೆಪಿ ನಾಯಕರು !

ಚರ್ಚೆಗೆ ಸಿದ್ಧ..ವಿಪಕ್ಷಗಳಿಗೆ ನೈತಿಕತೆ ಇದ್ಯಾ ಎಂದ ಸಿಎಂ: ವಾಲ್ಮೀಕಿ ಹಗರಣದ ಚರ್ಚೆಗೆ ಪಟ್ಟು ಹಿಡಿದ ಬಿಜೆಪಿ ನಾಯಕರು !

Published : Jul 16, 2024, 10:50 AM IST

ವಿಧಾನಸಭೆ ಕಲಾಪದಲ್ಲಿ ವಾಲ್ಮೀಕಿ ಹಗರಣ ಕೋಲಾಹಲ ಸೃಷ್ಟಿಸಿದೆ. ವಿಪಕ್ಷಗಳಿಗೆ ನೈತಿಕತೆ ಇದ್ಯಾ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 

ಕಾಂಗ್ರೆಸ್ ಸರ್ಕಾರದ (Congress government) ವಿರುದ್ಧ ಮೈತ್ರಿಪಡೆಗೆ ಹಗರಣಗಳ ಅಸ್ತ್ರ ಸಿಕ್ಕಿದ್ದು, ವಿಧಾನಸಭೆ ಕಲಾಪದಲ್ಲಿ(Assembly session) ವಾಲ್ಮೀಕಿ ಹಗರಣ ಕೋಲಾಹಲ ಸೃಷ್ಟಿಸಿದೆ. ಇದೀಗ ವಾಲ್ಮೀಕಿ ಹಗರಣದ ಚರ್ಚೆಗೆ ಬಿಜೆಪಿ (BJP) ನಾಯಕರು ಪಟ್ಟು ಹಿಡಿದಿದ್ದಾರೆ. ಚರ್ಚೆಗೆ ಸಿದ್ಧ.. ವಿಪಕ್ಷಗಳಿಗೆ ನೈತಿಕತೆ ಇದ್ಯಾ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ(Siddaramaiah) ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದ ಶಾಸಕ ಯತ್ನಾಳ್, ಮೇಜು ಕುಟ್ಟಿ ಗುಡುಗಿದ್ದಾರೆ. ಇತಿಹಾಸದ ಪುಟದಲ್ಲಿ ದಲಿತರ ಹಣ ಹೊಡೆದ ಪ್ರಕರಣ ಇಲ್ಲ. ಇಲ್ಲಿ ಸತ್ತಿರುವವನು ದಲಿತ. ಲೂಟಿ ಹೊಡೆದವನು ದಲಿತ. ಕಟಾಕಟ್ ಅಂತ ಶೇ.100 ಹಣ ಹೊಡೆದ ಪ್ರಕರಣ ಇದು ಎಂದು ಆರ್‌.ಅಶೋಕ್ ಹೇಳಿದ್ದಾರೆ. ಹಣಕಾಸು ಇಲಾಖೆ ಗಮನಕ್ಕೆ ತಂದರೂ ಕ್ರಮವಾಗಿಲ್ಲ. ಬಿಜೆಪಿ ಬಿಟ್ಟರೂ ಹರಿಪ್ರಸಾದ್ ಬಿಡಲ್ಲ ಅಂದಿದ್ದಾರೆ ಎಂದು ಹರಿಪ್ರಸಾದ್ ಹೇಳಿಕೆ ಉಲ್ಲೇಖಿಸಿ ಆರ್‌. ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ವೀಕ್ಷಿಸಿ:  ಆ.1 ರಿಂದ 7ನೇ ವೇತನ ಆಯೋಗದ ಶಿಫಾರಸು ಜಾರಿ, ಸರ್ಕಾರಕ್ಕೆ ಧನ್ಯವಾದ: ಸಿ.ಎಸ್.ಷಡಾಕ್ಷರಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more