ಚರ್ಚೆಗೆ ಸಿದ್ಧ..ವಿಪಕ್ಷಗಳಿಗೆ ನೈತಿಕತೆ ಇದ್ಯಾ ಎಂದ ಸಿಎಂ: ವಾಲ್ಮೀಕಿ ಹಗರಣದ ಚರ್ಚೆಗೆ ಪಟ್ಟು ಹಿಡಿದ ಬಿಜೆಪಿ ನಾಯಕರು !

ಚರ್ಚೆಗೆ ಸಿದ್ಧ..ವಿಪಕ್ಷಗಳಿಗೆ ನೈತಿಕತೆ ಇದ್ಯಾ ಎಂದ ಸಿಎಂ: ವಾಲ್ಮೀಕಿ ಹಗರಣದ ಚರ್ಚೆಗೆ ಪಟ್ಟು ಹಿಡಿದ ಬಿಜೆಪಿ ನಾಯಕರು !

Published : Jul 16, 2024, 10:50 AM IST

ವಿಧಾನಸಭೆ ಕಲಾಪದಲ್ಲಿ ವಾಲ್ಮೀಕಿ ಹಗರಣ ಕೋಲಾಹಲ ಸೃಷ್ಟಿಸಿದೆ. ವಿಪಕ್ಷಗಳಿಗೆ ನೈತಿಕತೆ ಇದ್ಯಾ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 

ಕಾಂಗ್ರೆಸ್ ಸರ್ಕಾರದ (Congress government) ವಿರುದ್ಧ ಮೈತ್ರಿಪಡೆಗೆ ಹಗರಣಗಳ ಅಸ್ತ್ರ ಸಿಕ್ಕಿದ್ದು, ವಿಧಾನಸಭೆ ಕಲಾಪದಲ್ಲಿ(Assembly session) ವಾಲ್ಮೀಕಿ ಹಗರಣ ಕೋಲಾಹಲ ಸೃಷ್ಟಿಸಿದೆ. ಇದೀಗ ವಾಲ್ಮೀಕಿ ಹಗರಣದ ಚರ್ಚೆಗೆ ಬಿಜೆಪಿ (BJP) ನಾಯಕರು ಪಟ್ಟು ಹಿಡಿದಿದ್ದಾರೆ. ಚರ್ಚೆಗೆ ಸಿದ್ಧ.. ವಿಪಕ್ಷಗಳಿಗೆ ನೈತಿಕತೆ ಇದ್ಯಾ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ(Siddaramaiah) ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದ ಶಾಸಕ ಯತ್ನಾಳ್, ಮೇಜು ಕುಟ್ಟಿ ಗುಡುಗಿದ್ದಾರೆ. ಇತಿಹಾಸದ ಪುಟದಲ್ಲಿ ದಲಿತರ ಹಣ ಹೊಡೆದ ಪ್ರಕರಣ ಇಲ್ಲ. ಇಲ್ಲಿ ಸತ್ತಿರುವವನು ದಲಿತ. ಲೂಟಿ ಹೊಡೆದವನು ದಲಿತ. ಕಟಾಕಟ್ ಅಂತ ಶೇ.100 ಹಣ ಹೊಡೆದ ಪ್ರಕರಣ ಇದು ಎಂದು ಆರ್‌.ಅಶೋಕ್ ಹೇಳಿದ್ದಾರೆ. ಹಣಕಾಸು ಇಲಾಖೆ ಗಮನಕ್ಕೆ ತಂದರೂ ಕ್ರಮವಾಗಿಲ್ಲ. ಬಿಜೆಪಿ ಬಿಟ್ಟರೂ ಹರಿಪ್ರಸಾದ್ ಬಿಡಲ್ಲ ಅಂದಿದ್ದಾರೆ ಎಂದು ಹರಿಪ್ರಸಾದ್ ಹೇಳಿಕೆ ಉಲ್ಲೇಖಿಸಿ ಆರ್‌. ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ವೀಕ್ಷಿಸಿ:  ಆ.1 ರಿಂದ 7ನೇ ವೇತನ ಆಯೋಗದ ಶಿಫಾರಸು ಜಾರಿ, ಸರ್ಕಾರಕ್ಕೆ ಧನ್ಯವಾದ: ಸಿ.ಎಸ್.ಷಡಾಕ್ಷರಿ

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
Read more